ಬ್ರೇಕಿಂಗ್ ನ್ಯೂಸ್
09-09-22 03:07 pm HK News Desk ಕರ್ನಾಟಕ
ರಾಯಚೂರು, ಸೆ.9 : ಶಾಲೆಯ ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ್ದಕ್ಕಾಗಿ ಎರಡನೇ ತರಗತಿ ಓದುತ್ತಿದ್ದ ಬಾಲಕನಿಗೆ ಶಿಕ್ಷಕ ಬಿಸಿ ನೀರು ಎರಚಿ ವಿಕೃತಿ ಮೆರೆದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಶಾಲೆಯಲ್ಲಿ ಸೆಪ್ಟೆಂಬರ್ 2 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶ್ರೀಘನ ಮಠೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ವಿದ್ಯಾರ್ಥಿ ತರಗತಿಯಲ್ಲೇ ಮಲ ವಿಸರ್ಜನೆ ಮಾಡಿದ್ದು ಬಾಲಕನ ವರ್ತನೆ ಸಹಿಸಲಾಗದೆ ಶಿಕ್ಷಕ ಬಿಸಿನೀರು ಎರಚಿದ್ದಾನೆ ಎನ್ನಲಾಗಿದೆ.

ಮಿಟ್ಟೆಕೆಲ್ಲೂರು ಗ್ರಾಮದ ವೆಂಕಟೇಶ್ ಮತ್ತು ಸುನೀತಾ ದಂಪತಿಯ ಪುತ್ರ ಅಖಿಲ್(8) ಗಾಯಾಳು ಬಾಲಕನಾಗಿದ್ದು ಹೊಟ್ಟೆ, ಬೆನ್ನಿನ ಭಾಗದಲ್ಲಿ ಚರ್ಮ ಸುಟ್ಟು ಹೋಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಿಸಿ ನೀರಿನ ತಾಪಕ್ಕೆ ವಿದ್ಯಾರ್ಥಿಯ ದೇಹ ಶೇ. 40 ರಷ್ಟು ಸುಟ್ಟು ಹೋಗಿದೆ.
ಶಿಕ್ಷಕ ಹುಲಿಗೆಪ್ಪ ಅನ್ನೋ ವ್ಯಕ್ತಿ ಕೃತ್ಯ ಎಸಗಿದ್ದು ಘಟನೆ ಬಳಿಕ ಶಾಲೆಗೆ ಬರದೆ ಗೈರಾಗಿದ್ದಾನೆ. ಘಟನೆ ನಡೆದು ವಾರವಾದ್ರೂ ಪೊಲೀಸ್ ಪ್ರಕರಣ ದಾಖಲಾಗಿಲ್ಲ. ದೂರು ದಾಖಲಿಸದಂತೆ ಪ್ರಭಾವಿಗಳು ಸೇರಿ ಬಾಲಕನ ಪೋಷಕರಿಗೆ ಒತ್ತಡ ಹಾಕಿದ್ದಾರೆ ಎನ್ನುವ ಆರೋಪಗಳಿವೆ. ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದೇ ಶಿಕ್ಷಕ, ಈ ಹಿಂದೆ ಶಾಸಕರೊಬ್ಬರನ್ನ ಕೊಲ್ಲಲು ಯತ್ನಿಸಿದ್ದ ಆರೋಪಕ್ಕೂ ಒಳಗಾಗಿದ್ದ.
An incident took place in Muski taluk of Raichur where a teacher, who was angry because the boy had defecated in his school uniform, poured hot water on the 8-year-old boy and mutilated him.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm