ಬ್ರೇಕಿಂಗ್ ನ್ಯೂಸ್
10-09-22 04:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಯವರಿಗೆ ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ. ಅವರನ್ನು ಬಿಟ್ಟು ನಮ್ಮ ಪಕ್ಷ ಇಲ್ಲ. ಕೊಲೆಯಾದ ಎಂದು ಪ್ರವೀಣ್ ಮನೆಯವರು ನೊಂದುಕೊಳ್ಳಬೇಕಿಲ್ಲ. ಆತನ ಕುಟುಂಬದ ಒಬ್ಬರಿಗೆ ನನ್ನ ಕಚೇರಿಯಲ್ಲೇ ನೌಕರಿ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.


ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲ್ಲಲಾಗಿತ್ತು. ಆನಂತರ, ಈ ಪ್ರಕರಣದ ಬಗ್ಗೆ ರಾಜ್ಯಾದ್ಯಂತ ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು. ರಾಜ್ಯ ಸರಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ತಿರುಗಿಬಿದ್ದಿದ್ದರು. ಇದರ ಬೆನ್ನಲ್ಲೇ ಪ್ರಕರಣವನ್ನು ಎನ್ಐಎ ತನಿಖೆಗೆ ರಾಜ್ಯ ಸರಕಾರ ವಹಿಸಿತ್ತು. ಎನ್ಐಎ ಅಧಿಕಾರಿಗಳು ಈಗ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದವರ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
ಮತಾಂಧರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.
— BJP Karnataka (@BJP4Karnataka) September 10, 2022
ನೊಂದ ಕುಟುಂಬದ ಕಣ್ಣೀರು ಒರೆಸುವುದಲ್ಲದೆ ಅವರ ಕುಟುಂಬದವರ ಭವಿಷ್ಯದ ಭದ್ರತೆಯನ್ನು ಖಾತರಿಗೊಳಿಸುವುದೇ ಬಿಜೆಪಿಯ ಜನಸ್ಪಂದನ.#JanaSpandana pic.twitter.com/stMdmkQjH3
Sullivan Praveen Nettaru murder case, family to get job in CM office says Bommai
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm