ಬ್ರೇಕಿಂಗ್ ನ್ಯೂಸ್
11-09-22 09:29 pm HK News Desk ಕರ್ನಾಟಕ
ಬಾಗಲಕೋಟೆ, ಸೆ.11: ಅರ್ಕಾವತಿ, ಸೋಲಾರ್ ಹಗರಣದ ತನಿಖೆಯನ್ನು ಬಹಿರಂಗ ಪಡಿಸುವ ಬಿಜೆಪಿ ನಾಯಕರ ಎಚ್ಚರಿಕೆ ಬಗ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಏನ್ ನಮ್ಮನ್ನು ಹೆದರಿಸುತ್ತೀರಾ.? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ. ಇವರಿಗೆ ತಾಕತ್ತಿದ್ದರೆ 2006ರಿಂದ ಈವರೆಗಿನ ಎಲ್ಲ ಹಗರಣಗಳ ಬಗ್ಗೆಯೂ ತನಿಖೆ ಮಾಡಿಸಲಿ. ಅದಕ್ಕೊಂದು ಆಯೋಗವನ್ನೂ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.
2006 ರಿಂದ ಈವರೆಗೂ 16 ವರ್ಷದಲ್ಲಿ ಬಿಜೆಪಿ 11 ವರ್ಷ ಅಧಿಕಾರ ಮಾಡಿದೆ. ನಾವು ಐದು ವರ್ಷ ಇದ್ದೆವು. ಸಿದ್ದರಾಮಯ್ಯ ಸರ್ಕಾರದ ಹಗರಣ ಅಂತಾರೆ. ಅಲ್ಲಪ್ಪಾ , 2006 ರಿಂದ ಎಲ್ಲವನ್ನು ತನಿಖೆ ಮಾಡಿ. 2006 ರಿಂದ 2023 ವರೆಗೂ ಏನೇನು ಆಗಿದೆ ಎಲ್ಲವನ್ನೂ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನಿರಂತರ ಆರೋಪ ಮಾಡುವ ಬದಲು ಯಾರ ಕಾಲದಲ್ಲಿ ಏನೇನಾಗಿದೆ, ಎಲ್ಲವನ್ನು ತನಿಖೆ ಮಾಡಲು ಆಯೋಗ ರಚನೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಸಿಟಿ ರವಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಆತ ಸಿ.ಟಿ.ರವಿ ಅಲ್ಲ, ಅವನು ಲೂಟಿ ರವಿ.. ಹೀಗಂತ ನಾನು ಕರೆಯುತ್ತಿಲ್ಲ. ಚಿಕ್ಕಮಗಳೂರಲ್ಲಿ ಜನರು ಇವರನ್ನ ಲೂಟಿ ರವಿ ಅಂತ ಕರೀತಾರೆ. ನಾನು ಕರೆಯಲ್ಲ. ಜನರು ಕರೀತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior Congress leader Siddaramaiah on Sunday challenged Karnataka Chief Minister Basavaraj Bommai for an open discussion on corruption at the time and venue of his choice.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm