ಬ್ರೇಕಿಂಗ್ ನ್ಯೂಸ್
11-09-22 09:29 pm HK News Desk ಕರ್ನಾಟಕ
ಬಾಗಲಕೋಟೆ, ಸೆ.11: ಅರ್ಕಾವತಿ, ಸೋಲಾರ್ ಹಗರಣದ ತನಿಖೆಯನ್ನು ಬಹಿರಂಗ ಪಡಿಸುವ ಬಿಜೆಪಿ ನಾಯಕರ ಎಚ್ಚರಿಕೆ ಬಗ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಏನ್ ನಮ್ಮನ್ನು ಹೆದರಿಸುತ್ತೀರಾ.? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ. ಇವರಿಗೆ ತಾಕತ್ತಿದ್ದರೆ 2006ರಿಂದ ಈವರೆಗಿನ ಎಲ್ಲ ಹಗರಣಗಳ ಬಗ್ಗೆಯೂ ತನಿಖೆ ಮಾಡಿಸಲಿ. ಅದಕ್ಕೊಂದು ಆಯೋಗವನ್ನೂ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.
2006 ರಿಂದ ಈವರೆಗೂ 16 ವರ್ಷದಲ್ಲಿ ಬಿಜೆಪಿ 11 ವರ್ಷ ಅಧಿಕಾರ ಮಾಡಿದೆ. ನಾವು ಐದು ವರ್ಷ ಇದ್ದೆವು. ಸಿದ್ದರಾಮಯ್ಯ ಸರ್ಕಾರದ ಹಗರಣ ಅಂತಾರೆ. ಅಲ್ಲಪ್ಪಾ , 2006 ರಿಂದ ಎಲ್ಲವನ್ನು ತನಿಖೆ ಮಾಡಿ. 2006 ರಿಂದ 2023 ವರೆಗೂ ಏನೇನು ಆಗಿದೆ ಎಲ್ಲವನ್ನೂ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನಿರಂತರ ಆರೋಪ ಮಾಡುವ ಬದಲು ಯಾರ ಕಾಲದಲ್ಲಿ ಏನೇನಾಗಿದೆ, ಎಲ್ಲವನ್ನು ತನಿಖೆ ಮಾಡಲು ಆಯೋಗ ರಚನೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಸಿಟಿ ರವಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಆತ ಸಿ.ಟಿ.ರವಿ ಅಲ್ಲ, ಅವನು ಲೂಟಿ ರವಿ.. ಹೀಗಂತ ನಾನು ಕರೆಯುತ್ತಿಲ್ಲ. ಚಿಕ್ಕಮಗಳೂರಲ್ಲಿ ಜನರು ಇವರನ್ನ ಲೂಟಿ ರವಿ ಅಂತ ಕರೀತಾರೆ. ನಾನು ಕರೆಯಲ್ಲ. ಜನರು ಕರೀತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior Congress leader Siddaramaiah on Sunday challenged Karnataka Chief Minister Basavaraj Bommai for an open discussion on corruption at the time and venue of his choice.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm