ಬ್ರೇಕಿಂಗ್ ನ್ಯೂಸ್
14-09-22 11:12 pm HK News Desk ಕರ್ನಾಟಕ
ಬಳ್ಳಾರಿ, ಸೆ.14: ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತಗೊಂಡು ಮೂವರು ರೋಗಿಗಳು ಸಾವನ್ನಪ್ಪಿದ ಘಟನೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ವಿದ್ಯುತ್ ಸ್ಥಗಿತದಿಂದಾಗಿ ಐಸಿಯು ವಾರ್ಡ್ ವೆಂಟಿಲೇಟರ್ ನಲ್ಲಿದ್ದ ಹುಸೇನ್, ಚೆಟ್ಟೆಮ್ಮ ಮತ್ತು ಇನ್ನೊಬ್ಬ ರೋಗಿ ದುರಂತ ಸಾವು ಕಂಡಿದ್ದಾರೆ. ರೋಗಿಗಳಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ವಿದ್ಯುತ್ ಸ್ಥಗಿತಗೊಂಡು ವೆಂಟಿಲೇಟರ್ ನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ.

ಹಾವು ಕಡಿತದಿಂದ ಒಬ್ಬರು, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬರು ಮತ್ತು ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಇನ್ನೊಬ್ಬ ರೋಗಿ ಮೃತಪಟ್ಟಿದ್ದಾರೆ.
Three patients on the ventilator killed after a fire accident in the hospital at Bellary.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm