ಬ್ರೇಕಿಂಗ್ ನ್ಯೂಸ್
16-09-22 01:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ನಾಯಿ ಸಾಕುವ ವಿಚಾರದಲ್ಲಿ ಜಗಳ ನಡೆದು ತಾಯಿಯೇ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಿವ್ಯಾ(36) ಹಾಗೂ ರಿದ್ಯಾ(13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರಿಗೆ ನಾಯಿ ಸಾಕುವ ಕುರಿತ ಜಗಳ ಗೊತ್ತಾಗಿದೆ. ನಾಯಿ ಸಾಕುವ ವಿಚಾರದಲ್ಲಿ ದಿವ್ಯಾ ಮತ್ತು ಪತಿ ಶ್ರೀನಿವಾಸ್ ಮಧ್ಯೆ ಜಗಳವಾಗಿತ್ತು. ಇತ್ತೀಚೆಗೆ ಮಗಳು ರಿದ್ಯಾಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮನೆಯ ಒಳಗೆ ನಾಯಿ ಸಾಕುತ್ತಿರುವುದರಿಂದ ಉಸಿರಾಟದ ಸಮಸ್ಯೆ ಆಗಿರುವ ಬಗ್ಗೆ ತಿಳಿಸಿದ್ದರು. ಅಲ್ಲದೆ, ಮನೆಯ ಒಳಗೆ ನಾಯಿ ಸಾಕದಂತೆ ಸಲಹೆಯನ್ನೂ ನೀಡಿದ್ದರು.
ಆದರೆ ನಾಯಿ ಸಾಕದಿರುವುದಕ್ಕೆ ಶ್ರೀನಿವಾಸ್ ಒಪ್ಪಿರಲಿಲ್ಲ. ಇದೇ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿತ್ತು. ನಾಯಿ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದ ಶ್ರೀನಿವಾಸ್, ಪತ್ನಿ ಮತ್ತು ಮಗಳಿಗೆ ಬೈದಿದ್ದರು ಎನ್ನಲಾಗಿದೆ. ಇದೇ ಸಿಟ್ಟಿನಲ್ಲಿ ಸೆ.11ರಂದು ರಾತ್ರಿ ದಿವ್ಯಾ, ತನ್ನ ಮಗಳನ್ನು ಕೊಂದು ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪತಿ ಶ್ರೀನಿವಾಸ್ ನನ್ನು ವಶಕ್ಕೆ ಪಡೆದಿದ್ದಾರೆ. ನಾಯಿ ಸಾಕುವ ವಿಚಾರದಲ್ಲೇ ಜಗಳ ನಡೆದು ದಿವ್ಯಾ, ತನ್ನ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
A woman and her daughter committed suicide in Bengaluru after the family members allegedly refused to give away their pet dogs to other. Divya R, 36, was a homemaker, and her daughter Hrudya S, 13, a class 6 student at a private school.The police has registered a case of abetment to suicide under IPC section 306 against Divya's husband Srinivas, mother-in-law Vasantha and father-in-law Janardhan.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm