ಬ್ರೇಕಿಂಗ್ ನ್ಯೂಸ್
17-09-22 08:00 pm HK News Desk ಕರ್ನಾಟಕ
ಶಿವಮೊಗ್ಗ, ಸೆ.17 : ಮದುವೆ ಗಂಡು ಆಗೋಕೆ ನಾನು ರೆಡಿ ಇದ್ದೇನೆ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ನೀವೇ ಅವರನ್ನು ಕೇಳಬೇಕು.. ಹೀಗೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತನ್ನನ್ನು ಸಚಿವ ಸ್ಥಾನಕ್ಕೇರಿಸದ ಬಗ್ಗೆ ಅಸಮಾಧಾನ ಹೇಳಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬಂದ ಬಳಿಕ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರರು. ಪ್ರಕರಣದಲ್ಲಿ ನಿದೋರ್ಷಿಯೆಂದು ಬಂದಿದ್ದರೂ ಕೆ.ಎಸ್. ಈಶ್ವರಪ್ಪ ಮತ್ತೆ ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.
![]()
ಈ ಕುರಿತು ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಮದುವೆ ಗಂಡು ಆಗೋಕೆ ನಾನು ಸಿದ್ಧ, ಮದ್ವೆ ಯಾವಾಗ ಮಾಡ್ತಾರೆ ಅನ್ನೋದನ್ನ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರನ್ನು ನೀವೇ ಕೇಳ್ಬೇಕು ಎಂದರು.


ಆರೋಪ ಮುಕ್ತರಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್, ಯಡಿಯೂರಪ್ಪ ಅವರು ನನಗೆ ಭರವಸೆ ನೀಡಿದ್ದರು. ಆರೋಪದಿಂದ ಮುಕ್ತನಾಗಿದ್ದೇನೆ. ಹಾಗಾಗಿ ಯಾವಾಗ ಮಂತ್ರಿ ಮಾಡ್ತೀರಿ ಎಂದು ನೀವೆ ಅವರನ್ನೇ ಕೇಳಿ, ನನ್ನನ್ನು ಯಾಕೆ ಕೇಳ್ತೀರಾ? ಎಂದು ಸುದ್ದಿಗಾರಿಗೆ ಹೇಳಿದರು.
ಬೇರೆಯವರ ಪ್ರಕರಣಕ್ಕೂ ನನ್ನ ಪ್ರಕರಣಕ್ಕೂ ವ್ಯತ್ಯಾಸ ಇದೆ. ಬೇರೆಯವರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ. ನನಗೆ ಸಚಿವ ಸ್ಥಾನ ನೀಡಲಿಲ್ಲವೆಂದು ಅಸಮಾಧಾನ ಇದೆ, ಹಾಗಂತ ಪಕ್ಷ ಸಂಘಟನೆಗೆ ತೊಂದರೆ ನೀಡುವುದಿಲ್ಲ. ಸಂಘಟನೆ ವಿಷಯದಲ್ಲಿ ನಾನೊಬ್ಬನೇ ಎಲ್ಲವನ್ನೂ ಮಾಡಲೂ ಸಾಧ್ಯವಿಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.
A discontented Shivamogga City MLA K S Eshwarappa hit out at the state BJP leadership for not including him in the state cabinet headed by Chief Minister Basavaraj Bommai even after getting a clean chit in the suicide case of contractor Santosh.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 08:01 pm
HK News Staffer
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm