ಬ್ರೇಕಿಂಗ್ ನ್ಯೂಸ್
18-09-22 07:51 pm HK News Desk ಕರ್ನಾಟಕ
ಕೋಲಾರ, ಸೆ.18 : ಕೋಲಾರ ಇಟಿಸಿಎಂ ಆಸ್ಪತ್ರೆ ಲೆಕ್ಕಾಧಿಕಾರಿಯ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಮಹತ್ವದ ಟ್ವಿಸ್ಟ್ ಸಿಕ್ಕಿದ್ದು ಚರ್ಚ್ ಪಾದ್ರಿಯೊಬ್ಬರು ಸೇರಿದಂತೆ ಅವರ ಕುಮ್ಮಕ್ಕಿನಿಂದ ದೂರು ನೀಡಿದ್ದ ವಿದ್ಯಾರ್ಥಿನಿಯರೇ ಬಂಧನಕ್ಕೊಳಗಾಗಿದ್ದಾರೆ.
ಘಟನೆ ಸಂಬಂಧಿಸಿ ಆರೋಪಕ್ಕೊಳಗಾಗಿದ್ದ ಜಾನ್ಸನ್ ಕುಂದರ್ ಪತ್ನಿ ಸವಿತಾ ಜಾನ್ ಪೊಲೀಸರಿಗೆ ಪ್ರತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರು ವಿದ್ಯಾರ್ಥಿನಿಯರಾದ ಜೆನಿಫರ್ ಹಾಗೂ ಮಂಜು, ಹಾಸ್ಟೆಲ್ ವಾರ್ಡನ್ ಶೀಲಾ, ಕುಮ್ಮಕ್ಕು ನೀಡಿದ್ದ ಮೆಥೋಡಿಸ್ಟ್ ಚರ್ಚ್ ಪಾದ್ರಿ ರೆವರೆಂಡ್ ಶಾಂತಕುಮಾರ್ ಅವರನ್ನು ಬಂಧಿಸಿದ್ದಾರೆ.

ಆಸ್ಪತ್ರೆ ಲೆಕ್ಕಾಧಿಕಾರಿ ಜಾನ್ ಕುಂದರ್ ಜೊತೆ ವೈರತ್ವ ಹೊಂದಿದ್ದ ಪಾದ್ರಿ ಶಾಂತ ಕುಮಾರ್ ನಕಲಿ ವಿದ್ಯಾರ್ಥಿನಿಯರ ಮೂಲಕ ದೂರು ಕೊಡಿಸಿದ್ದ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಾಗಿದ್ದರಿಂದ ಜಾನ್ಸನ್ ಕುಂದರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೇ ಜಾನ್ ಕುಂದರ್ ಪತ್ನಿಯೂ ಪ್ರತಿ ದೂರು ನೀಡಿದ್ದರು.

ಮೊದಲಿಗೆ, ಕೋಲಾರ ಮಹಿಳಾ ಠಾಣೆಯಲ್ಲಿ ಆಗಸ್ಟ್ 30 ರಂದು ಜಾನ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ದೂರು ನೀಡಿದ್ದ ವಿದ್ಯಾರ್ಥಿನಿಯರ ಹೇಳಿಕೆಯನ್ನು ದಾಖಲು ಮಾಡಿಸಲಾಗಿತ್ತು. ಇದೇ ವೇಳೆ, ಸವಿತಾ ಜಾನ್ ಎಸ್ಪಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದರು. ದೂರು ನೀಡಿದವರನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಸುಳ್ಳು ದೂರೆಂದು ಸಾಬೀತಾಗಿದೆ. ಅಲ್ಲದೆ, ಕುಮ್ಮಕ್ಕು ನೀಡಿದವರ ಬಗ್ಗೆಯೂ ಮಾಹಿತಿ ಲಭಿಸಿದೆ. ಅದರಂತೆ, ಪಾದ್ರಿ ಶಾಂತಕುಮಾರ್, ವಾರ್ಡನ್ ಶೀಲಾ ಸೇರಿ ನಾಲ್ವರನ್ನು ಕೋಲಾರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
The city police have arrested four people, including Methodist Church pastor Reverend Shanthakumar, in connection with the case of sexual harassment by the accountant of ETCM Hospital, which has a history of 100 years.Shanthakumar and three women involved in the fake case have been arrested after a false case was filed against ETCM Hospital ex-accountant Johnson by a fake student.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm