ಬ್ರೇಕಿಂಗ್ ನ್ಯೂಸ್
24-09-22 03:12 pm HK News Desk ಕರ್ನಾಟಕ
ಚಿತ್ರದುರ್ಗ, ಸೆ 24: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.

![]()
ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
Congress paycm campaign CM Bommai slams leaders of Congress says they are into dirty politics in Chitradurga.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm