ಬ್ರೇಕಿಂಗ್ ನ್ಯೂಸ್
24-09-22 03:12 pm HK News Desk ಕರ್ನಾಟಕ
ಚಿತ್ರದುರ್ಗ, ಸೆ 24: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.

![]()
ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
Congress paycm campaign CM Bommai slams leaders of Congress says they are into dirty politics in Chitradurga.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm