ಬ್ರೇಕಿಂಗ್ ನ್ಯೂಸ್
27-09-22 02:30 pm HK News Desk ಕರ್ನಾಟಕ
ವಿಜಯಪುರ, ಸೆ.27 : ಪಿಎಫ್ಐ, ಎಸ್ಡಿಪಿಐ ಇಷ್ಟೆಲ್ಲ ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ವಿಜಯಪುರ ಪ್ರವಾಸದಲ್ಲಿರುವ ಕಟೀಲ್, ಇಡೀ ರಾಜ್ಯದಲ್ಲಿ PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.

ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ನಳಿನ್ ಕುಮಾರ್ ಹೇಳಿದರು. ಪಿಎಫ್ಐ ಮೇಲೆ ದಾಳಿ, ರಾಜಕೀಯ ಪ್ರೇರಿತ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಎಲ್ಲದಕ್ಕೂ ರಾಜಕೀಯ ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು..? ಎಂದು ಕಟೀಲ್ ಪ್ರಶ್ನಿಸಿದರು.
Siddaramaiah sole responsible for the growth of SDPI and PFI in state slams Nalin Kumar Kateel at Vijapura.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm