ಬ್ರೇಕಿಂಗ್ ನ್ಯೂಸ್
27-09-22 02:30 pm HK News Desk ಕರ್ನಾಟಕ
ವಿಜಯಪುರ, ಸೆ.27 : ಪಿಎಫ್ಐ, ಎಸ್ಡಿಪಿಐ ಇಷ್ಟೆಲ್ಲ ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ವಿಜಯಪುರ ಪ್ರವಾಸದಲ್ಲಿರುವ ಕಟೀಲ್, ಇಡೀ ರಾಜ್ಯದಲ್ಲಿ PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.

ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ನಳಿನ್ ಕುಮಾರ್ ಹೇಳಿದರು. ಪಿಎಫ್ಐ ಮೇಲೆ ದಾಳಿ, ರಾಜಕೀಯ ಪ್ರೇರಿತ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಎಲ್ಲದಕ್ಕೂ ರಾಜಕೀಯ ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು..? ಎಂದು ಕಟೀಲ್ ಪ್ರಶ್ನಿಸಿದರು.
Siddaramaiah sole responsible for the growth of SDPI and PFI in state slams Nalin Kumar Kateel at Vijapura.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm