ಬ್ರೇಕಿಂಗ್ ನ್ಯೂಸ್
28-09-22 10:49 am HK News Desk ಕರ್ನಾಟಕ
ಧಾರವಾಡ, ಸೆ.28 : ನವರಾತ್ರಿಯ ವೇಳೆ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ. ಸುರಕ್ಷತೆ ದೃಷ್ಟಿಯಿಂದ ಈ ಸಂಘಟನೆ ಬ್ಯಾನ್ ಮಾಡುವುದು ಅವಶ್ಯಕತೆ ಇತ್ತು. ಇದಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ಅಭಿನಂದನೆ ಹೇಳ್ತೇನೆ ಎಂದು ಶ್ರೀರಾಮನ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಸಮಾಜ ಕಂಟಕ ಕೆಲಸ ಮಾಡುತ್ತಿದ್ದ ಸಂಘಟನೆಯನ್ನು ಬಹಳ ಮೊದಲೇ ಬ್ಯಾನ್ ಮಾಡಬೇಕಿತ್ತು. ಆದರೆ ತಡವಾದರೂ ಬ್ಯಾನ್ ಮಾಡಿದ್ದಾರೆ. ದೇಶಕ್ಕೆ ಎದುರಾಗಿದ್ದ ಗಂಡಾಂತರವನ್ನ ತಡೆಯುವ ಪ್ರಕ್ರಿಯೆ ಮಾಡಿದ್ದಾರೆ. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕಾಗಿದೆ. ಮುಸ್ಲಿಂ ಸಮಾಜದ ಯುವಕರು ಯಾವ ದಾರಿಗೆ ಹೊಗುತ್ತಿದ್ದಾರೆ, ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಇಂಥ ಸಂಘಟನೆಗಳನ್ನ ಬೆಂಬಲಿಸಬಾರದು ಎಂದು ಸಮಾಜದ ಪ್ರಮುಖರು ತಮ್ಮ ಯುವಕರ ಗಮನಕ್ಕೆ ತರಬೇಕು. ಕೂಡಲೇ ಪೊಲೀಸರು ಸಮಾಜದ ಪ್ರಮುಖರಿಗೆ ಈ ಬಗ್ಗೆ ತಿಳಿ ಹೇಳಬೇಕು.

ಈ ದೇಶದ ಅನ್ನ ತಿಂದು ದೇಶಕ್ಕೆ ಬದ್ಧರಾಗಬೇಕು. ಪಾಕಿಸ್ತಾನದ ಕನಸು ಕಾಣುವ, ವಿಕೃತಿ ತಡೆಯುವ ಕೆಲಸವನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಇನ್ನಾದ್ರು ತಮ್ಮ ಮಾನಸಿಕತೆ ಬದಲಾವಣೆ ಮಾಡಿಕೊಳ್ಳಬೇಕು. ಇವತ್ತು ಪಿಎಫ್ಐ ಬ್ಯಾನ್ ಮಾಡಿದ ಸರ್ಕಾರಕ್ಕೆ ಸಾವಿರ ಸಾವಿರ ಅಭಿನಂದನೆ ಹೇಳ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.
PFI should have been banned long ago, Pramod Muthalik talks to the media after the PFI ban in India. For the past 15 years PFI has been doing anti social activities in the nation he added.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm