ಬ್ರೇಕಿಂಗ್ ನ್ಯೂಸ್
28-09-22 10:49 am HK News Desk ಕರ್ನಾಟಕ
ಧಾರವಾಡ, ಸೆ.28 : ನವರಾತ್ರಿಯ ವೇಳೆ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ. ಸುರಕ್ಷತೆ ದೃಷ್ಟಿಯಿಂದ ಈ ಸಂಘಟನೆ ಬ್ಯಾನ್ ಮಾಡುವುದು ಅವಶ್ಯಕತೆ ಇತ್ತು. ಇದಕ್ಕಾಗಿ ಕೇಂದ್ರ ಗೃಹ ಇಲಾಖೆಗೆ ಅಭಿನಂದನೆ ಹೇಳ್ತೇನೆ ಎಂದು ಶ್ರೀರಾಮನ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಕಳೆದ 15 ವರ್ಷಗಳಿಂದ ಸಮಾಜ ಕಂಟಕ ಕೆಲಸ ಮಾಡುತ್ತಿದ್ದ ಸಂಘಟನೆಯನ್ನು ಬಹಳ ಮೊದಲೇ ಬ್ಯಾನ್ ಮಾಡಬೇಕಿತ್ತು. ಆದರೆ ತಡವಾದರೂ ಬ್ಯಾನ್ ಮಾಡಿದ್ದಾರೆ. ದೇಶಕ್ಕೆ ಎದುರಾಗಿದ್ದ ಗಂಡಾಂತರವನ್ನ ತಡೆಯುವ ಪ್ರಕ್ರಿಯೆ ಮಾಡಿದ್ದಾರೆ. ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕಾಗಿದೆ. ಮುಸ್ಲಿಂ ಸಮಾಜದ ಯುವಕರು ಯಾವ ದಾರಿಗೆ ಹೊಗುತ್ತಿದ್ದಾರೆ, ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಇಂಥ ಸಂಘಟನೆಗಳನ್ನ ಬೆಂಬಲಿಸಬಾರದು ಎಂದು ಸಮಾಜದ ಪ್ರಮುಖರು ತಮ್ಮ ಯುವಕರ ಗಮನಕ್ಕೆ ತರಬೇಕು. ಕೂಡಲೇ ಪೊಲೀಸರು ಸಮಾಜದ ಪ್ರಮುಖರಿಗೆ ಈ ಬಗ್ಗೆ ತಿಳಿ ಹೇಳಬೇಕು.

ಈ ದೇಶದ ಅನ್ನ ತಿಂದು ದೇಶಕ್ಕೆ ಬದ್ಧರಾಗಬೇಕು. ಪಾಕಿಸ್ತಾನದ ಕನಸು ಕಾಣುವ, ವಿಕೃತಿ ತಡೆಯುವ ಕೆಲಸವನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಇನ್ನಾದ್ರು ತಮ್ಮ ಮಾನಸಿಕತೆ ಬದಲಾವಣೆ ಮಾಡಿಕೊಳ್ಳಬೇಕು. ಇವತ್ತು ಪಿಎಫ್ಐ ಬ್ಯಾನ್ ಮಾಡಿದ ಸರ್ಕಾರಕ್ಕೆ ಸಾವಿರ ಸಾವಿರ ಅಭಿನಂದನೆ ಹೇಳ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.
PFI should have been banned long ago, Pramod Muthalik talks to the media after the PFI ban in India. For the past 15 years PFI has been doing anti social activities in the nation he added.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm