ಬ್ರೇಕಿಂಗ್ ನ್ಯೂಸ್
28-09-22 12:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಬ್ಯಾನ್ ಆಗಿರುವ ಆರ್ಗನೈಜೇಷನ್ ಪರವಾಗಿ ಯಾರಾದ್ರೂ ಪ್ರತಿಭಟನೆ ಮಾಡಿದ್ರೆ ದುಷ್ಪರಿಣಾಮ ಆಗತ್ತೆ. ಸದ್ಯ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಿಎಫ್ಐ ಪರವಾಗಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ತೀವಿ ಎಂದು ಡಿಜಿ- ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡಿಜಿಪಿ, ಇದೇ 22ರಂದು ಎನ್ಐಎ ನಮ್ಮ ರಾಜ್ಯಕ್ಕೆ ಬಂದು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಜಾಗ್ರತಾ ಕ್ರಮಕ್ಕಾಗಿ 101 ಜನರನ್ನು ವಶಕ್ಕೆ ಪಡೆದಿದ್ದೇವೆ. ಎನ್.ಐ.ಎ ಮತ್ತು ನಾವು 15 ಮಂದಿಯನ್ನ ಅರೆಸ್ಟ್ ಮಾಡಿದ್ದೇವೆ. ಬಂಧಿತರ ವಿಚಾರಣೆ ವೇಳೆ ಮಹತ್ವದ ಮಾಹಿತಿ, ಕೆಲವು ಸಾಕ್ಷ್ಯಗಳು ಸಿಕ್ಕಿವೆ. ನಿನ್ನೆ ರಾತ್ರಿ ಭಾರತ ಸರಕಾರ ಪಿ.ಎಫ್.ಐ ಸಂಘಟನೆಯನ್ನು UAPA ಕಾಯ್ದೆ ಅಡಿ ಬ್ಯಾನ್ ಮಾಡಿದೆ. ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್, ಕಮಿಷನರ್ ವ್ಯಾಪ್ತಿಯಲ್ಲಿ ಆರ್ಗನೈಜೇಷನ್ ಬ್ಯಾನ್ ಬಗ್ಗೆ ಕ್ರಮ ಆಗತ್ತೆ ಎಂದು ಹೇಳಿದರು.

ಪಿ.ಎಫ್.ಐ ಬ್ಯಾನ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರುತ್ತೆ. ಅದಕ್ಕೆ ಬ್ಯಾನ್ ಮಾಡಿದ್ದಾರೆ. ಪಿ.ಎಫ್.ಐ ಸೇರಿ ಬ್ಯಾನ್ ಆಗಿರುವ ಸಂಘಟನೆಗಳ ಪರವಾಗಿ ಯಾರಾದ್ರೂ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ತೀವಿ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದೇವೆ ಎಂದು ಹೇಳಿದರು.
PFI ban in India, if anyone tries to protest, no bail but jail forever warns Karnataka DGP Praveen Sood
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm