ಬ್ರೇಕಿಂಗ್ ನ್ಯೂಸ್
28-09-22 12:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಬ್ಯಾನ್ ಆಗಿರುವ ಆರ್ಗನೈಜೇಷನ್ ಪರವಾಗಿ ಯಾರಾದ್ರೂ ಪ್ರತಿಭಟನೆ ಮಾಡಿದ್ರೆ ದುಷ್ಪರಿಣಾಮ ಆಗತ್ತೆ. ಸದ್ಯ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಿಎಫ್ಐ ಪರವಾಗಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ತೀವಿ ಎಂದು ಡಿಜಿ- ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡಿಜಿಪಿ, ಇದೇ 22ರಂದು ಎನ್ಐಎ ನಮ್ಮ ರಾಜ್ಯಕ್ಕೆ ಬಂದು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಜಾಗ್ರತಾ ಕ್ರಮಕ್ಕಾಗಿ 101 ಜನರನ್ನು ವಶಕ್ಕೆ ಪಡೆದಿದ್ದೇವೆ. ಎನ್.ಐ.ಎ ಮತ್ತು ನಾವು 15 ಮಂದಿಯನ್ನ ಅರೆಸ್ಟ್ ಮಾಡಿದ್ದೇವೆ. ಬಂಧಿತರ ವಿಚಾರಣೆ ವೇಳೆ ಮಹತ್ವದ ಮಾಹಿತಿ, ಕೆಲವು ಸಾಕ್ಷ್ಯಗಳು ಸಿಕ್ಕಿವೆ. ನಿನ್ನೆ ರಾತ್ರಿ ಭಾರತ ಸರಕಾರ ಪಿ.ಎಫ್.ಐ ಸಂಘಟನೆಯನ್ನು UAPA ಕಾಯ್ದೆ ಅಡಿ ಬ್ಯಾನ್ ಮಾಡಿದೆ. ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್, ಕಮಿಷನರ್ ವ್ಯಾಪ್ತಿಯಲ್ಲಿ ಆರ್ಗನೈಜೇಷನ್ ಬ್ಯಾನ್ ಬಗ್ಗೆ ಕ್ರಮ ಆಗತ್ತೆ ಎಂದು ಹೇಳಿದರು.

ಪಿ.ಎಫ್.ಐ ಬ್ಯಾನ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರುತ್ತೆ. ಅದಕ್ಕೆ ಬ್ಯಾನ್ ಮಾಡಿದ್ದಾರೆ. ಪಿ.ಎಫ್.ಐ ಸೇರಿ ಬ್ಯಾನ್ ಆಗಿರುವ ಸಂಘಟನೆಗಳ ಪರವಾಗಿ ಯಾರಾದ್ರೂ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ತೀವಿ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದೇವೆ ಎಂದು ಹೇಳಿದರು.
PFI ban in India, if anyone tries to protest, no bail but jail forever warns Karnataka DGP Praveen Sood
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm