ಬ್ರೇಕಿಂಗ್ ನ್ಯೂಸ್
28-09-22 12:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.28: ಬ್ಯಾನ್ ಆಗಿರುವ ಆರ್ಗನೈಜೇಷನ್ ಪರವಾಗಿ ಯಾರಾದ್ರೂ ಪ್ರತಿಭಟನೆ ಮಾಡಿದ್ರೆ ದುಷ್ಪರಿಣಾಮ ಆಗತ್ತೆ. ಸದ್ಯ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಿಎಫ್ಐ ಪರವಾಗಿ ಪ್ರತಿಭಟನೆ ಮಾಡಿದರೆ ಕ್ರಮ ಕೈಗೊಳ್ತೀವಿ ಎಂದು ಡಿಜಿ- ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಡಿಜಿಪಿ, ಇದೇ 22ರಂದು ಎನ್ಐಎ ನಮ್ಮ ರಾಜ್ಯಕ್ಕೆ ಬಂದು ದಾಳಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಜಾಗ್ರತಾ ಕ್ರಮಕ್ಕಾಗಿ 101 ಜನರನ್ನು ವಶಕ್ಕೆ ಪಡೆದಿದ್ದೇವೆ. ಎನ್.ಐ.ಎ ಮತ್ತು ನಾವು 15 ಮಂದಿಯನ್ನ ಅರೆಸ್ಟ್ ಮಾಡಿದ್ದೇವೆ. ಬಂಧಿತರ ವಿಚಾರಣೆ ವೇಳೆ ಮಹತ್ವದ ಮಾಹಿತಿ, ಕೆಲವು ಸಾಕ್ಷ್ಯಗಳು ಸಿಕ್ಕಿವೆ. ನಿನ್ನೆ ರಾತ್ರಿ ಭಾರತ ಸರಕಾರ ಪಿ.ಎಫ್.ಐ ಸಂಘಟನೆಯನ್ನು UAPA ಕಾಯ್ದೆ ಅಡಿ ಬ್ಯಾನ್ ಮಾಡಿದೆ. ಡಿಸ್ಟ್ರಿಕ್ ಮ್ಯಾಜಿಸ್ಟ್ರೇಟ್, ಕಮಿಷನರ್ ವ್ಯಾಪ್ತಿಯಲ್ಲಿ ಆರ್ಗನೈಜೇಷನ್ ಬ್ಯಾನ್ ಬಗ್ಗೆ ಕ್ರಮ ಆಗತ್ತೆ ಎಂದು ಹೇಳಿದರು.

ಪಿ.ಎಫ್.ಐ ಬ್ಯಾನ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರುತ್ತೆ. ಅದಕ್ಕೆ ಬ್ಯಾನ್ ಮಾಡಿದ್ದಾರೆ. ಪಿ.ಎಫ್.ಐ ಸೇರಿ ಬ್ಯಾನ್ ಆಗಿರುವ ಸಂಘಟನೆಗಳ ಪರವಾಗಿ ಯಾರಾದ್ರೂ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ತೀವಿ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ. ಕೆಲವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದೇವೆ ಎಂದು ಹೇಳಿದರು.
PFI ban in India, if anyone tries to protest, no bail but jail forever warns Karnataka DGP Praveen Sood
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm