ಬ್ರೇಕಿಂಗ್ ನ್ಯೂಸ್
29-09-22 10:51 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೀತಾರೆ. ಹೀಗೆಂದು ಹುಬ್ಬಳ್ಳಿಯಲ್ಲಿ ಕಿಡಿಕಾರಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
ಪಿಎಫ್ಐ ಬ್ಯಾನ್ ಜೊತೆಗೆ ಆರ್.ಎಸ್.ಎಸ್ ಬ್ಯಾನ್ ಮಾಡಬೇಕೆಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಷಿ, ಸಿದ್ಧರಾಮಯ್ಯ ಮತ್ತು ಅವರ ಪಕ್ಷಕ್ಕೆ ಪಿಎಫ್ಐ ಬ್ಯಾನ್ ಮಾಡಿದ್ದರಿಂದ ಕುದಿಯುತ್ತಿದೆ. ಪಿಎಫ್ಐ ಬ್ಯಾನ್ ಆಗಿದ್ದನ್ನ ಅವರಿಂದ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ. ಅದಕ್ಕೆ ಅದನ್ನ ಆರ್ಎಸ್ಎಸ್ ಜೊತೆ ಲಿಂಕ್ ಮಾಡುತ್ತಿದ್ದಾರೆ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ.

![]()
ಆರ್ಎಸ್ಎಸ್ ಬ್ಯಾನ್ ಮಾಡಬೇಕೆಂದ್ರೆ ನಾವೇ ಆರ್ಎಸ್ಎಸ್, ದೇಶದ ಪ್ರಧಾನಿ ಮೋದಿ ಕೂಡ ಆರ್ಎಸ್ಎಸ್ನಿಂದ ಬಂದವರು ಇದು ಸತ್ಯ. ನಮ್ಮ ನಿಲುವನ್ನ ಕಾಂಗ್ರೆಸ್ಗೆ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ, ಯಾಕಂದ್ರೆ ಅದಕ್ಕೆ ಸಾಕ್ಷಿಗಳಿವೆ. ಇದರಿಂದ ಅವರಿಗೆ ಸಪೋರ್ಟ್ ಮಾಡುವ ರೀತಿಯಲ್ಲಿ ಆರ್ಎಸ್ಎಸ್ ಬ್ಯಾನ್ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪಿಎಫ್ಐ ಮೇಲೆ ಪ್ರೀತಿ ಇದೆ, ಅವರು ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಈ ದೇಶದ ಯಾವುದೇ ಜನಾಂಗವನ್ನ ಮತಗಳ ಬ್ಯಾಂಕ್ ಎಂದು ಬಿಜೆಪಿ ನೋಡಿಲ್ಲ. ನಾವು ಎಂದೂ ಈ ದೇಶದಲ್ಲಿರುವ ಎಲ್ಲಾ ಅಲ್ಪಸಂಖ್ಯಾತರು ಕೆಟ್ಟವರೆಂದು ಹೇಳಿಲ್ಲ. ಯಾರು ಉಗ್ರವಾದಿ ಚುಟುವಟಿಕೆಯಲ್ಲಿ ಭಾಗಿಯಾಗಿರುತ್ತಾರೋ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ.

ಸಿದ್ದರಾಮಯ್ಯನವರು ಮತಗಳ ಬ್ಯಾಂಕ್ ಪಾಲಿಟಿಕ್ಸ್ ಭಯದಿಂದಾಗಿ ಆರ್ಎಸ್ಎಸ್ ವಿರೋಧ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೆಯುತ್ತಾರೆ ಅಷ್ಟೇ ಎಂದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
If Siddaramaiah opposes ban of PFI he will be kicked by people in state maks says Minister of Parliamentary Affairs, Coal and Mines of India, Pralhad Joshi. Congress is already burning unable to tolerate the ban of PFI in India he added.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm