ಬ್ರೇಕಿಂಗ್ ನ್ಯೂಸ್
03-10-22 10:57 pm HK News Desk ಕರ್ನಾಟಕ
ಕಾರವಾರ, ಅ.3 : ಹೊನ್ನಾವರ ಪರೇಶ್ ಮೇಸ್ತಾ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಪರೇಶ್ ಮೇಸ್ತನದ್ದು ಹತ್ಯೆಯಲ್ಲ, ಆಕಸ್ಮಿಕ ಸಾವು ಎಂದು ವರದಿ ನೀಡಿದೆ.
ಹೊನ್ನಾವರ ನ್ಯಾಯಾಲಯಕ್ಕೆ ಸಿಬಿಐ ತಂಡ ವರದಿ ಸಲ್ಲಿಸಿದ್ದು ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16ಕ್ಕೆ ತೀರ್ಪು ಮುಂದೂಡಿದೆ. 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎರಡು ದಿನಗಳ ನಂತರ ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತನ ಶವವಾಗಿ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು.


ಈತನನ್ನು ಹಿಂದು ಸಂಘಟನೆಗಳು ಹಿಂದು ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೋಮು ಸಂಘರ್ಷಕ್ಕೂ ಕಾರಣವಾಗಿತ್ತು. ಇದೇ ವಿಚಾರದಲ್ಲಿ ಹೊನ್ನಾವರದಲ್ಲಿ ಭಾರೀ ಗಲಾಟೆಯೂ ನಡೆದಿತ್ತು. ಅಂದಿನ ಸಿದ್ದರಾಮಯ್ಯ ಸರ್ಕಾರ ಒತ್ತಡಕ್ಕೆ ಬಿದ್ದು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐದು ಜನರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದರು. ಬಳಿಕ ನಾಲ್ಕೂವರೆ ವರ್ಷದ ಕಾಲ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಕೂಲಂಕಷ ತನಿಖೆಯ ಬಳಿಕ ಕೋರ್ಟಿಗೆ ವರದಿ ಸಲ್ಲಿಸಿದ್ದಾರೆ.
Paresh Mesta death was not murder it was an accidental death says CBI report to court. Paresh Mesta, a resident of Tulasinagar in Honnavar taluk was murdered on December 6, 2017 in Honnavar. His body was found floating in Honnavar’s Shettikere lake on December 8, 2017.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm