ಬ್ರೇಕಿಂಗ್ ನ್ಯೂಸ್
04-10-22 08:53 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.4 : ಪಿಎಫ್ಐ ನೆಪಕ್ಕೆ ಮಾತ್ರ ಆರೆಸ್ಸೆಸ್ ಅನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಆದರೆ ಅವರ ಉದ್ದೇಶ ಇರೋದು ಭಾರತೀಯರು, ಭಾರತೀಯತೆ ಮೇಲೆ. ಅವರ ಯುದ್ಧದ ಉದ್ದೇಶ ಇಸ್ಲಾಮಿಕ್ ರಾಜ್ಯವನ್ನ ಸ್ಥಾಪನೆ ಮಾಡೋದು. ಅವರ ಮೂಲನಂಬಿಕೆಗಳಲ್ಲೇ ಅಸಹಿಷ್ಣತೆ, ದೋಷವಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.
ಬಂಟ್ವಾಳದಲ್ಲಿ ರಸ್ತೆ ಮೇಲೆ ಪಿಎಫ್ಐ ಬರಹಕ್ಕೆ ಪ್ರತಿಕ್ರಿಯಿಸಿದ ಅವರು, ಅವರಲ್ಲಿ ಮತ, ಧರ್ಮ, ದೇವರನ್ನ ಒಪ್ಪದ ಮಾನಸಿಕತೆ ಇದೆ. ಪ್ರತಿಯೊಬ್ಬರು ರಾಷ್ಟ್ರೀಯತೆಯನ್ನ ಮೈಗೂಡಿಸಿಕೊಳ್ಳುವ ಮೂಲಕ ಅವರನ್ನ ಎದುರಿಸಬೇಕು. ನಿಮ್ಮ ದುಷ್ಟತನದ ಮೂಲಕ ಭಾರತೀಯರನ್ನ ನಾಶ ಮಾಡಿದ ಕಾಲ ಹೋಯ್ತು. ಈಗ ಅಂತಹ ಸಂದರ್ಭ ಬಂದ್ರೆ ನಿಮ್ಮನ್ನ ನಾಶ ಮಾಡಿ ಭಾರತವನ್ನ ಉಳಿಸುತ್ತೇವೆ ಎಂದು ಹೇಳಿದರು.

ಪರೇಶ್ ಮೇಸ್ತ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನಾವು ಪರೇಶ್ ಮೇಸ್ತಾ ಕುಟುಂಬದ ಪರ ನಿಲ್ಲುತ್ತೇವೆ. ಮೇಲ್ಮನವಿ, ಮರು ತನಿಖೆಗೆ ಕುಟುಂಬ ಬಯಸಿದ್ರೆ ಅವರ ಜೊತೆ ನಿಲ್ಲುತ್ತೇವೆ ಎಂದರು.
ಪೊಲೀಸ್ ಅಧಿಕಾರಿ ಗಣಪತಿ ಲೈವ್ ಸ್ಟೇಟ್ಮೆಂಟ್ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ರು. ಲೈವ್ ಸ್ಪೇಟ್ಮೆಂಟ್ನ ಡೆತ್ ಸ್ಟೇಟ್ಮೆಂಟ್ ಎಂದು ಪರಿಗಣನೆ ಮಾಡ್ತಾರೆ. ಆದರೆ ಆ ಸ್ಟೇಟ್ಮೆಂಟಿಗೂ ಸಿಬಿಐ ಬಿ ರಿಪೋರ್ಟ್ ಕೊಟ್ಟಿದೆ. 55-60 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದ ಪಕ್ಷದ ಬೇರು-ಬಾಹು ಎಲ್ಲೆಲ್ಲಿ ಇದೆಯೋ..? ಕಾಂಗ್ರೆಸ್ನ ಪ್ರಭಾ ವಲಯ ಎಲ್ಲೆಲ್ಲಿದೆಯೋ ಹೇಳಕ್ಕಾಗಲ್ಲ, ಅಷ್ಟನ್ನ ಹೇಳ್ತೀನಿ. ಎಷ್ಟೋ ಪ್ರಕರಣಗಳು ರೀ ಓಪನ್ ಆಗಿ ಹತ್ತಾರು ವರ್ಷಗಳ ಬಳಿಕ ಶಿಕ್ಷೆಯಾಗಿದೆ. ಸಿದ್ದರಾಮಯ್ಯ ವಕೀಲರು, ಇದೆಲ್ಲಾ ಅವರಿಗೆ ಗೊತ್ತಿದೆ ಎಂದು ಭಾವಿಸುತ್ತೇನೆ. ಸಿದ್ದರಾಮಯ್ಯ ತನ್ನೆಲ್ಲಾ ಪಾಪದಿಂದ ಮುಕ್ತನಾಗಿದ್ದೇನೆ ಎಂದು ಭಾವಿಸುವುದು ಬೇಡ. ಸುಳ್ಳನ್ನೇ ಮನೆದೇವರು ಮಾಡಿಕೊಂಡಿರುವವರಿಗೆ ಸುಳ್ಳಿನ ತಲೆ ಮೇಲೆ ಹೊಡೆದಂಗೆ ಹೇಳೋಕೆ ಬರುತ್ತೆ ಎಂದು ಕುಟುಕಿದರು.
Rss is just a target of PFI, but their main goal is to make India an Islamic state says CT Ravi in Chikkamagalur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm