ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.
ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.
ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
04-09-25 07:57 pm
Mangalore Correspondent
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm