ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.

ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm