ಬ್ರೇಕಿಂಗ್ ನ್ಯೂಸ್
05-10-22 10:16 pm HK News Desk ಕರ್ನಾಟಕ
ಮೈಸೂರು, ಅ.5: ವಿಜಯದಶಮಿ ಬಳಿಕವೂ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಸುತ್ತೂರು ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ ನಂತರವೂ ಮೈಸೂರು ಜಗಮಗಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರ ಜನರ ಗಮನ ಸೆಳೆದಿದೆ. ಹೀಗಾಗಿ ದಸರಾ ನಂತರವೂ 10 ದಿನ ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವ ಅವಕಾಶ ಕೊಡುವುದಾಗಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಕೋವಿಡ್ ಹಿನ್ನೆಲೆ ದಸರಾಗೆ ಬರುವವರ ಸಂಖ್ಯೆ ಕಡಿಮೆಯಾಗಿತ್ತು. ಈ ಬಾರಿ ಬಹಳಷ್ಟು ಅರ್ಥಪೂರ್ಣ ಹಾಗೂ ವೈಭವಪೂರ್ಣ ದಸಾರಾಗೆ ಹೆಚ್ಚಿನ ಜನ ಆಕರ್ಷಣೆಯಾಗಿದ್ದಾರೆ. ಲಕ್ಷಾಂತರ ಜನ ಇಡೀ ರಾಜ್ಯದಿಂದ ವಿದೇಶದಿಂದ ಬಂದಿದ್ದಾರೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡೋಕೆ ಸಿಗ್ತಾ ಇದೆ ಎಂದರು.

ಆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿದ್ದೇನೆ, ಸಕಲ ಕನ್ನಡಿನಾಡಿನ ಜನತೆಗೆ ಒಳ್ಳೆಯದು ಮಾಡಲಿ. ಸುಖ ಶಾಂತಿ ನೆಲಸಲಿ, ರೈತರ ಮಳೆ ಬೆಳೆ ಎಲ್ಲಾ ಚೆನ್ನಾಗಿ ಆಗ್ಲಿ ಅಂತ ಪ್ರಾರ್ಥಿಸಿದ್ದೇನೆ ಎಂದ ಅವರು, ಇಲ್ಲಿ ಟೂರಿಸಂ ಸರ್ಕಿಟ್ ಮಾಡಬೇಕಿದೆ ಅದಕ್ಕೆ ಕ್ರಮಗಳನ್ನ ತೆಗೆದುಕೊಂಡಿದ್ದೇವೆ. ಮೈಸೂರು ಸರ್ಕಿಟ್ ಅಂದ್ರೆ ಮೈಸೂರು ಹಳೇಬೀಡು ಬೇಲೂರು ಸೋಮನಾಥಪುರ ಸುತ್ತಲೂ ಇರೋದನ್ನ ವೆಬ್ ಸೈಟ್ ನಲ್ಲಿ ಬುಕ್ ಮಾಡಿ ಎಲ್ಲವನ್ನು ಮಾಡಬಹುದು. ಟೂರಿಸಂ ಉತ್ತೇಜನಕ್ಕೆ ಶೀಘ್ರದಲ್ಲಿ ಕಾರ್ಯರಂಭವಾಗುತ್ತದೆ. ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ್ ಸರ್ಕಿಟ್ ನ್ನಾಗಿ ಮಾಡುತ್ತೇವೆ ಎಂದು ಹೇಳಿದರು.
Mysuru to be colourful for ten days even after Vijayadashami says CM Bommai.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm