ಬ್ರೇಕಿಂಗ್ ನ್ಯೂಸ್
07-10-22 01:47 pm HK News Desk ಕರ್ನಾಟಕ
ಶಿವಮೊಗ್ಗ, ಅ.7 : ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ದೇಶ- ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಕೆಲವು ಕಿಡಿಗೇಡಿಗಳು ಕಾಂತಾರ ಚಿತ್ರದ ಪೋಸ್ಟರ್ ಮೇಲೆ ಅಶ್ಲೀಲ ಪದಗಳನ್ನು ಬರೆದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ‘F * * K YOU G * D’ ಅಂತ ಬರೆದಿದ್ದಾರೆ. ಪೋಸ್ಟರ್ ಮೇಲೆ ಪೆನ್ನಿನಿಂದ ಯಾರೋ ವಿಕೃತವಾಗಿ ಬರಹವನ್ನು ಬರೆದಿದ್ದಾರೆ. ಕಾಂತಾರ ಸಿನಿಮಾ ಪೋಸ್ಟರ್ ನೋಡಿ, ಕರಾವಳಿ ಸಂಸ್ಕೃತಿ ಬಗ್ಗೆ ಉರಿದುಕೊಂಡಿರುವ ಕೆಲ ವಿಕೃತ ಮನಸ್ಸಿನವರು ಪೋಸ್ಟರ್ ಮೇಲೆ ವಿಕೃತಿ ತೋರಿದ್ದಾರೆ. ದೇವರಿಗೆ ಅವಹೇಳನ ಮಾಡುವ ರೀತಿ ಪದಗಳನ್ನು ಬಳಸಿದ್ದಾರೆ.
ವಿಕೃತ ಬರಹವುಳ್ಳ ಪೋಸ್ಟರ್ ನೋಡಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ತಕ್ಷಣವೇ ಅವಹೇಳನಕಾರಿ ಬರಹ ತೆಗೆಸಿದ್ದಾರೆ. ಅಲ್ಲದೆ, ಸ್ವಯಂ ಕೇಸು ದಾಖಲಿಸಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
Derogative write up on Kantara poster by miscreants in Shivamogga
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm