ಬ್ರೇಕಿಂಗ್ ನ್ಯೂಸ್
08-10-22 07:49 pm Bangalore Correspondent ಕರ್ನಾಟಕ
ಬೆಂಗಳೂರು,ಅ.8 : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೈಲಾಸ ಎಂಬ ಪ್ರತ್ಯೇಕ ರಾಷ್ಟ್ರವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ ಒಂದನ್ನು ನೀಡಿ ಸುದ್ದಿಯಾಗುತ್ತಿದೆ. ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ದಯಪಾಲಿಸುವುದಾಗಿ ತಿಳಿಸಿದ್ದು,
ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್ಪೋರ್ಟ್ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ.
ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ. ಜೊತೆಗೆ, ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾನೆ. ನೀವು ಎಲ್ಲೇ ಇರಿ, ಯಾವ ದೇಶದಲ್ಲೇ ಇರಿ ಅಲ್ಲೇ ಗರ್ಭಿಣಿಯಾಗಿರಿ. ಆದರೆ, ನೀವು ಹೆರಿಗೆಗೆ ಮಾತ್ರ ಕೈಲಾಸಕ್ಕೆ ಬನ್ನಿ. ಈ ಮೂಲಕ ನಿಮ್ಮ ಮಗುವಿಗೆ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಬಳಸಿಕೊಳ್ಳಿ ಎಂದು ಆಫರ್ ನೀಡಿದ್ದಾನೆ.
Nithyananda gives a bumper offer to pregnant ladies all over the world.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm