ಬ್ರೇಕಿಂಗ್ ನ್ಯೂಸ್
08-10-22 07:49 pm Bangalore Correspondent ಕರ್ನಾಟಕ
ಬೆಂಗಳೂರು,ಅ.8 : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೈಲಾಸ ಎಂಬ ಪ್ರತ್ಯೇಕ ರಾಷ್ಟ್ರವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ ಒಂದನ್ನು ನೀಡಿ ಸುದ್ದಿಯಾಗುತ್ತಿದೆ. ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ದಯಪಾಲಿಸುವುದಾಗಿ ತಿಳಿಸಿದ್ದು,
ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್ಪೋರ್ಟ್ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ.
ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ. ಜೊತೆಗೆ, ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾನೆ. ನೀವು ಎಲ್ಲೇ ಇರಿ, ಯಾವ ದೇಶದಲ್ಲೇ ಇರಿ ಅಲ್ಲೇ ಗರ್ಭಿಣಿಯಾಗಿರಿ. ಆದರೆ, ನೀವು ಹೆರಿಗೆಗೆ ಮಾತ್ರ ಕೈಲಾಸಕ್ಕೆ ಬನ್ನಿ. ಈ ಮೂಲಕ ನಿಮ್ಮ ಮಗುವಿಗೆ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಬಳಸಿಕೊಳ್ಳಿ ಎಂದು ಆಫರ್ ನೀಡಿದ್ದಾನೆ.
Nithyananda gives a bumper offer to pregnant ladies all over the world.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm