ಬ್ರೇಕಿಂಗ್ ನ್ಯೂಸ್
08-10-22 07:49 pm Bangalore Correspondent ಕರ್ನಾಟಕ
ಬೆಂಗಳೂರು,ಅ.8 : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೈಲಾಸ ಎಂಬ ಪ್ರತ್ಯೇಕ ರಾಷ್ಟ್ರವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ ಒಂದನ್ನು ನೀಡಿ ಸುದ್ದಿಯಾಗುತ್ತಿದೆ. ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ದಯಪಾಲಿಸುವುದಾಗಿ ತಿಳಿಸಿದ್ದು,
ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್ಪೋರ್ಟ್ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ.
ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ. ಜೊತೆಗೆ, ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾನೆ. ನೀವು ಎಲ್ಲೇ ಇರಿ, ಯಾವ ದೇಶದಲ್ಲೇ ಇರಿ ಅಲ್ಲೇ ಗರ್ಭಿಣಿಯಾಗಿರಿ. ಆದರೆ, ನೀವು ಹೆರಿಗೆಗೆ ಮಾತ್ರ ಕೈಲಾಸಕ್ಕೆ ಬನ್ನಿ. ಈ ಮೂಲಕ ನಿಮ್ಮ ಮಗುವಿಗೆ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಬಳಸಿಕೊಳ್ಳಿ ಎಂದು ಆಫರ್ ನೀಡಿದ್ದಾನೆ.
Nithyananda gives a bumper offer to pregnant ladies all over the world.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm