ಬ್ರೇಕಿಂಗ್ ನ್ಯೂಸ್
12-10-22 04:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.12 : ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿಪುರದ ಕಾಫಿ ಎಸ್ಟೇಟ್ ಒಂದರಲ್ಲಿ ಕೆಲಸಕ್ಕಿದ್ದ ಪರಿಶಿಷ್ಟ ಜಾತಿಯ ಒಂದೇ ಕುಟುಂಬದ 14 ಮಂದಿ ಕಾರ್ಮಿಕರನ್ನು ಎಸ್ಟೇಟ್ ಮಾಲೀಕ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ.
ಹಣದ ವಿಚಾರದಲ್ಲಿ ಕಾರ್ಮಿಕರನ್ನು ಹಿಂಸಿಸಿ ಸೆರೆಯಲ್ಲಿಟ್ಟ ಆರೋಪದ ಮೇಲೆ ಕಾಫಿ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಮತ್ತು ಆತನ ಪುತ್ರ ತಿಲಕ್ ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
)
ಹಲ್ಲೆಗೀಡಾದ ಮಹಿಳೆಗೆ ಗರ್ಭಪಾತ
ಹಲ್ಲೆಗೊಳಗಾದ ಕಾರ್ಮಿಕರು ಒಂದೇ ಹಳ್ಳಿಗೆ ಸೇರಿದವರು. ಹೆಚ್ಚಿನವರು ಮಹಿಳೆಯರು. ಕಾರ್ಮಿಕರಲ್ಲಿ ಒಬ್ಬ ಮಹಿಳೆ ಗರ್ಭಿಣಿಯಾಗಿದ್ದು ಚಿತ್ರಹಿಂಸೆಯಿಂದ ರಕ್ತಸ್ರಾವ ಉಂಟಾಗಿ ಗರ್ಭಪಾತ ಆಗಿರುವ ಆರೋಪ ಕೇಳಿಬಂದಿದೆ. ಆ ಮಹಿಳೆ ನೀಡಿರುವ ದೂರಿನಂತೆ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯ ಪತಿ ವಿಜಯ್ ಸಂಬಂಧಿಕರು ಮತ್ತು ನೆರೆಮನೆಯವರ ನಡುವೆ 15 ದಿನಗಳ ಹಿಂದೆ ಜಗಳವಾಗಿತ್ತು. ವಿಜಯ್ ಸಂಬಂಧಿಕರಾದ ಸತೀಶ್ ಮತ್ತು ಮಂಜು ಕಾಫಿ ಎಸ್ಟೇಟ್ ಮಾಲೀಕ ಜಗದೀಶ್ ಗೌಡರಿಂದ 9 ಲಕ್ಷ ರೂ. ಹಣ ಸಾಲ ಪಡೆದಿದ್ದಾರೆ ಎನ್ನಲಾಗುತ್ತಿದ್ದು ಹಣ ಪಾವತಿ ಮಾಡುವ ವರೆಗೆ 14 ಕಾರ್ಮಿಕರನ್ನು ಬಿಡೋದಿಲ್ಲ ಎಂದು ಎಸ್ಟೇಟ್ ಮಾಲೀಕರು ತಮ್ಮ ಕ್ವಾಟ್ರರ್ಸ್ನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದರು ಎಂದು ಆರೋಪಿಸಲಾಗಿದೆ. ಅ.8ರಂದು ಘಟನೆ ನಡೆದಿದ್ದು ತಡವಾಗಿ ಪೊಲೀಸ್ ದೂರು ನೀಡಲಾಗಿದೆ.
A Case has been filed against coffee estate owner Jagadeesh Gowda (a BJP member) and his son Tilak, allegedly for keeping 14 female Dalit labourers under house arrest in Hunasehalli village over a financial issue. Gowda assaulted a pregnant woman labour too."The Dalit women were kept imprisoned inside the house. There was a pregnant woman among them. All the female labourers including the pregnant woman have been rescued" Chikkamagaluru SP said on Wednesday.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm