ಬ್ರೇಕಿಂಗ್ ನ್ಯೂಸ್
03-08-20 07:28 pm Bangalore Correspondent ಕರ್ನಾಟಕ
ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ‘ಡ್ರೋನ್’ ಪ್ರತಾಪ್ ಅವರನ್ನು ಸೋಮವಾರ ಬಂಧಿಸಿದ್ದ ಅಶೋಕನಗರ ಪೊಲೀಸರು, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
ಕೊರೊನಾ ವೈರಾಣು ಹರಡುವಿಕೆ ತಡೆಯಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಲಾಕ್ಡೌನ್ ಸಮಯದಲ್ಲಿ ಹೊರ ರಾಜ್ಯದಿಂದ ನಗರಕ್ಕೆ ಬಂದಿದ್ದ ಪ್ರತಾಪ್, ನಿಗದಿತ ಸ್ಥಳದಲ್ಲಿ ಕ್ವಾರಂಟೈನ್ ಇರದೇ ಹಲವೆಡೆ ಓಡಾಡಿದ್ದರು. ಈ ಸಂಬಂಧ ಮೊದಲ ಬಾರಿಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪ್ರತಾಪ್, ಮೈಸೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು, ರಿಚ್ಮಂಡ್ ರಸ್ತೆಯಲ್ಲಿರುವ ಹೋಟೆಲೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿದ್ದರು. ಇಂಥ ಸಂದರ್ಭದಲ್ಲೂ ಪ್ರತಾಪ್, ಹಲವರನ್ನು ಭೇಟಿಯಾಗಿ ನಿಯಮ ಉಲ್ಲಂಘಿಸಿದ್ದರು.
ಎರಡನೇ ಬಾರಿ ಎಫ್ಐಆರ್ ದಾಖಲಿಸಿಕೊಂಡಿದ್ದ ಅಶೋಕನಗರ ಪೊಲೀಸರು, ಸೋಮವಾರ ಪ್ರತಾಪ್ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
‘ಪ್ರತಾಪ್ ಅವರನ್ನು ಠಾಣೆಗೆ ಕರೆತಂದು ಹೇಳಿಕೆ ಪಡೆಯಲಾಗಿದೆ. ಕಾನೂನಿನನ್ವಯ ಶ್ಯೂರಿಟಿ ಪಡೆದು ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ಮತ್ತೊಮ್ಮೆ ಕ್ವಾರಂಟೈನ್ ನಿಯಮ ಉಲ್ಲಂಘನೆ - ಡ್ರೋನ್ ಪ್ರತಾಪ್ ವಿರುದ್ಧ ಕೇಸ್
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm