ಬ್ರೇಕಿಂಗ್ ನ್ಯೂಸ್
03-08-20 07:28 pm Bangalore Correspondent ಕರ್ನಾಟಕ
ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ‘ಡ್ರೋನ್’ ಪ್ರತಾಪ್ ಅವರನ್ನು ಸೋಮವಾರ ಬಂಧಿಸಿದ್ದ ಅಶೋಕನಗರ ಪೊಲೀಸರು, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.
ಕೊರೊನಾ ವೈರಾಣು ಹರಡುವಿಕೆ ತಡೆಯಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಲಾಕ್ಡೌನ್ ಸಮಯದಲ್ಲಿ ಹೊರ ರಾಜ್ಯದಿಂದ ನಗರಕ್ಕೆ ಬಂದಿದ್ದ ಪ್ರತಾಪ್, ನಿಗದಿತ ಸ್ಥಳದಲ್ಲಿ ಕ್ವಾರಂಟೈನ್ ಇರದೇ ಹಲವೆಡೆ ಓಡಾಡಿದ್ದರು. ಈ ಸಂಬಂಧ ಮೊದಲ ಬಾರಿಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪ್ರತಾಪ್, ಮೈಸೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು, ರಿಚ್ಮಂಡ್ ರಸ್ತೆಯಲ್ಲಿರುವ ಹೋಟೆಲೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿದ್ದರು. ಇಂಥ ಸಂದರ್ಭದಲ್ಲೂ ಪ್ರತಾಪ್, ಹಲವರನ್ನು ಭೇಟಿಯಾಗಿ ನಿಯಮ ಉಲ್ಲಂಘಿಸಿದ್ದರು.
ಎರಡನೇ ಬಾರಿ ಎಫ್ಐಆರ್ ದಾಖಲಿಸಿಕೊಂಡಿದ್ದ ಅಶೋಕನಗರ ಪೊಲೀಸರು, ಸೋಮವಾರ ಪ್ರತಾಪ್ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.
‘ಪ್ರತಾಪ್ ಅವರನ್ನು ಠಾಣೆಗೆ ಕರೆತಂದು ಹೇಳಿಕೆ ಪಡೆಯಲಾಗಿದೆ. ಕಾನೂನಿನನ್ವಯ ಶ್ಯೂರಿಟಿ ಪಡೆದು ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ಮತ್ತೊಮ್ಮೆ ಕ್ವಾರಂಟೈನ್ ನಿಯಮ ಉಲ್ಲಂಘನೆ - ಡ್ರೋನ್ ಪ್ರತಾಪ್ ವಿರುದ್ಧ ಕೇಸ್
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm