ಬ್ರೇಕಿಂಗ್ ನ್ಯೂಸ್
16-10-22 05:54 pm HK News Desk ಕರ್ನಾಟಕ
ಕಲಬುರಗಿ, ಅ.16 : ರಸ್ತೆ ಬದಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಸೇರಿ ಜೀವಂತ ಇರುವಾಗಲೇ ಹಸಿ ಹಸಿಯಾಗಿಯೇ ತಿಂದು ಹಾಕಿದ ಮನ ಕಲಕುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ಗಾಂಧಿ ನಗರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶನಿವಾರ ರಾತ್ರಿ ಮಲಗಿದ್ದ ವೃದ್ಧೆಯನ್ನ ಬೀದಿ ನಾಯಿಗಳು ಎಳೆದಾಡಿ ಹರಿದು ತಿಂದು ಹಾಕಿವೆ. ನಾಲ್ಕು ದಿನಗಳ ಹಿಂದೆ ವೃದ್ಧೆ ಮಹಿಳೆಗೆ ರಸ್ತೆ ಬದಿ ಟಂಟಂ ಗೂಡ್ಸ್ ವಾಹನ ಡಿಕ್ಕಿಯಾಗಿತ್ತು. ಇದರಿಂದ ವೃದ್ಧೆಯ ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ತೋರಿಸಿ ದೇವಲಗಾಣಗಾಪುರದ ಗಾಂಧಿ ನಗರದ ರಸ್ತೆ ಪಕ್ಕದಲ್ಲಿಯೇ ವೃದ್ಧೆಯನ್ನು ಬಿಟ್ಟು ಹೋಗಿದ್ದ.
ಟಂ ಟಂ ಚಾಲಕನ ಬೇಜವಾಬ್ದಾರಿಯಿಂದಾಗಿ ಬೀದಿ ನಾಯಿಗಳು ಸೇರಿ ಮಹಿಳೆಯನ್ನು ಕಚ್ಚಿ ಸಾಯಿಸಿದ್ದಲ್ಲದೆ, ಹೆಣವನ್ನು ಎಳೆದಾಡಿ ಹರಿದು ತಿಂದು ಹಾಕಿದೆ. ಬೆಳಗ್ಗೆ ರಸ್ತೆ ಮಧ್ಯೆ ಅರೆ ಬರೆಯಾಗಿದ್ದ ಶವವನ್ನು ಗ್ರಾಮಸ್ಥರು ಹಾಗೂ ಪೊಲೀಸರು ಸೇರಿ ಅಂತ್ಯಸಂಸ್ಕಾರ ನಡೆಸಿದ್ದಾರೆ.
ದೇವಲಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ವೃದ್ಧೆಯ ಹೆಸರು, ಯಾವ ಊರು ಎಂದು ತಿಳಿದುಬಂದಿಲ್ಲ.
In a shocking incident in Kalburgi dogs tear and eat old women into pieces while she was asleep on the road.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm