ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm