ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm