ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm