ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm