ಬ್ರೇಕಿಂಗ್ ನ್ಯೂಸ್
19-10-22 01:11 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬಂದ ಕಾಂತಾರ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಗಳ ನಟ- ನಟಿಯರಿಂದಲೂ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ನೋಡಿ ಸಿನಿಮಾ ಪ್ರೇಮಿಗಳು ಹಾಡಿ ಹೊಗಳುತ್ತಿದ್ದಾರೆ. ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎನ್ನುವ ಮೂಲಕ ನಟ ಚೇತನ್ ಕುಮಾರ್ ಸಿನಿಮಾ ಬಗ್ಗೆ ಟೀಕೆ ಮಾಡಿದ್ದಾರೆ.
ಭೂತಕೋಲ ಹಿಂದು ಸಂಸ್ಕೃತಿ ಅನ್ನುವ ರಿಷಬ್ ಶೆಟ್ಟಿ ಮಾತು ಸುಳ್ಳು. ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳಷ್ಟೇ ವೈದಿಕ ಬ್ರಾಹ್ಮಣರ ಹಿಂದೂ ಧರ್ಮಕ್ಕಿಂತ ಹಿಂದಿನಿಂದಲೇ ಬಂದಿದೆ. ಮೂಲ ನಿವಾಸಿಗಳ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯವಾಗಿಯೇ ಪ್ರದರ್ಶಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕಾಂತಾರ ಸಿನಿಮಾ ಬಗ್ಗೆ ಕೆಲವು ಎಡಪಂಥೀಯರು ಟೀಕಿಸಿದ್ದು ಉರಿದುಕೊಳ್ಳುವ ರೀತಿ ಬರೆದುಕೊಂಡಿದ್ದಾರೆ. ಈಗ ಎಡಚನಾಗಿ ಗುರುತಿಸಿರುವ ನಟ ಚೇತನ್ ಕುಮಾರ್ ಅದೇ ಧಾಟಿಯಲ್ಲಿ ಕೊಂಕು ಮಾತನ್ನಾಡಿದ್ದಾರೆ. ಚೇತನ್ ಟೀಕೆಗೆ ಜಾಲತಾಣದಲ್ಲಿ ಟೀಕೆ ಕೇಳಿಬಂದಿದ್ದು ಆತ ಪ್ರಚಾರಕ್ಕಾಗಿ ಇಂಥ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದ್ದಾರೆ.
Glad our Kannada film ‘Kantara’ is making national waves
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
Director Rishabh Shetty claims Bhootha Kola is ‘Hindu culture’
False
Our Pambada/Nalike/Parawa’s Bahujan traditions predate Vedic-Brahminical Hinduism
We ask that Moolnivasi cultures be shown w/ truth on & off screen
Actor Chetan Ahimsa raises contriversy on Kantara kovie says Bhutakola Is Not A Hindu Culture.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm