ಬ್ರೇಕಿಂಗ್ ನ್ಯೂಸ್
19-10-22 01:11 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಾರಥ್ಯದಲ್ಲಿ ಬಂದ ಕಾಂತಾರ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಗಳ ನಟ- ನಟಿಯರಿಂದಲೂ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ನೋಡಿ ಸಿನಿಮಾ ಪ್ರೇಮಿಗಳು ಹಾಡಿ ಹೊಗಳುತ್ತಿದ್ದಾರೆ. ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ ಎನ್ನುವ ಮೂಲಕ ನಟ ಚೇತನ್ ಕುಮಾರ್ ಸಿನಿಮಾ ಬಗ್ಗೆ ಟೀಕೆ ಮಾಡಿದ್ದಾರೆ.
ಭೂತಕೋಲ ಹಿಂದು ಸಂಸ್ಕೃತಿ ಅನ್ನುವ ರಿಷಬ್ ಶೆಟ್ಟಿ ಮಾತು ಸುಳ್ಳು. ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳಷ್ಟೇ ವೈದಿಕ ಬ್ರಾಹ್ಮಣರ ಹಿಂದೂ ಧರ್ಮಕ್ಕಿಂತ ಹಿಂದಿನಿಂದಲೇ ಬಂದಿದೆ. ಮೂಲ ನಿವಾಸಿಗಳ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯವಾಗಿಯೇ ಪ್ರದರ್ಶಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕಾಂತಾರ ಸಿನಿಮಾ ಬಗ್ಗೆ ಕೆಲವು ಎಡಪಂಥೀಯರು ಟೀಕಿಸಿದ್ದು ಉರಿದುಕೊಳ್ಳುವ ರೀತಿ ಬರೆದುಕೊಂಡಿದ್ದಾರೆ. ಈಗ ಎಡಚನಾಗಿ ಗುರುತಿಸಿರುವ ನಟ ಚೇತನ್ ಕುಮಾರ್ ಅದೇ ಧಾಟಿಯಲ್ಲಿ ಕೊಂಕು ಮಾತನ್ನಾಡಿದ್ದಾರೆ. ಚೇತನ್ ಟೀಕೆಗೆ ಜಾಲತಾಣದಲ್ಲಿ ಟೀಕೆ ಕೇಳಿಬಂದಿದ್ದು ಆತ ಪ್ರಚಾರಕ್ಕಾಗಿ ಇಂಥ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದ್ದಾರೆ.
Glad our Kannada film ‘Kantara’ is making national waves
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 18, 2022
Director Rishabh Shetty claims Bhootha Kola is ‘Hindu culture’
False
Our Pambada/Nalike/Parawa’s Bahujan traditions predate Vedic-Brahminical Hinduism
We ask that Moolnivasi cultures be shown w/ truth on & off screen
Actor Chetan Ahimsa raises contriversy on Kantara kovie says Bhutakola Is Not A Hindu Culture.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm