ಬ್ರೇಕಿಂಗ್ ನ್ಯೂಸ್
19-10-22 08:34 pm HK News Desk ಕರ್ನಾಟಕ
ಮೈಸೂರು, ಅ.19 : ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಗೆ ದಾಖಲೆ ಕಳಿಸಿಕೊಡುತ್ತೇನೆಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಿಮಗೆ ಧಮ್ ಇದ್ದರೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿ, ಶಿಕ್ಷೆ ಕೊಡಿಸಿ. ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಗೆ ಏಕೆ ಕಳುಹಿಸುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರಿನಲ್ಲಿ ಜನಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣದ ಬಗ್ಗೆ ರಾಹುಲ್ ಗಾಂಧಿಗೆ ದಾಖಲೆ ಕಳಿಸಿಕೊಡುತ್ತೇನೆ ಎಂದಿದ್ದರು. ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಮಿಷನ್ 123 ಗುರಿ ದಾಟಿ, ಅಧಿಕಾರ ಹಿಡಿಯಲಿದೆ. ಕಾಂಗ್ರೆಸ್ ನವರು 150 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಾರೆ. ಅವರಿಗೆ ಎಲ್ಲಿ ಅಭ್ಯರ್ಥಿಗಳು ಇದ್ದಾರೆ. ಇನ್ನೂ ಕೂಡ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಸಿಕ್ಕಿಲ್ಲ ಎಂದು ಟೀಕಿಸಿದರು.

ನಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಸಿಗುತ್ತಿರುವ ಉತ್ತಮ ಬೆಂಬಲ ನೋಡಿ ಹಲವರು ನಮ್ಮ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ. ನವೆಂಬರ್ 1ರ ಪಂಚರತ್ನ ಯಾತ್ರೆ ವೇಳೆ 126 ಸಂಭವನೀಯ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಲಾಗುವುದು.ಶಾಸಕ ಜಿ.ಟಿ.ದೇವೇಗೌಡರು ನನ್ನ ಅನುಮತಿ ಪಡೆದು ಇಲ್ಲಿ ಗೈರು ಹಾಜರಾಗಿದ್ದಾರೆ. ಮೈಸೂರು ಸೇರಿದಂತೆ ಇಡೀ ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲೂ ಭಿನ್ನಾಭಿಪ್ರಾಯ ಇಲ್ಲ.
ತೆಲಂಗಾಣದಲ್ಲಿ ಪ್ರತಿ ದಲಿತ ಕುಟುಂಬಕ್ಕೆ 10 ಲಕ್ಷ ನೀಡಲಾಗುತ್ತಿದೆ. ದಲಿತರ ಕಲ್ಯಾಣ ಕಾರ್ಯಕ್ರಮ ರೂಪಿಸಲಾಗಿದೆ. ಅದೇ ರೀತಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಜೆಡಿಎಸ್ ಕಡೆಯಿಂದ ರಾಜ್ಯದಲ್ಲಿಯೂ ರೂಪಿಸಲಾಗುವುದು ಎಂದು ಹೇಳಿದರು.
HD Kumaraswamy slams CM Bommai over sending corrpurtiom of congress leaders to Rahul Gandhi. He has asked CM to show the documents with proof and share it before the media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm