ಬ್ರೇಕಿಂಗ್ ನ್ಯೂಸ್
21-10-22 04:45 pm HK News Desk ಕರ್ನಾಟಕ
ಮೈಸೂರು, ಅ.21: ಮೈಸೂರಿನಲ್ಲಿ ಶತಮಾನೋತ್ಸವ ಆಚರಿಸಿರುವ ಐತಿಹಾಸಿಕ ಮಹತ್ವದ ಮಹಾರಾಣಿ ವಿಜ್ಞಾನ ಕಾಲೇಜಿನ ಹಳೆಯ ಕಟ್ಟಡ ನೋಡ ನೋಡುತ್ತಲೇ ಧರಾಶಾಯಿ ಆಗಿದೆ. ಭಾರಿ ಮಳೆಯ ಕಾರಣ ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಕಾಲೇಜು ಛಾವಣಿ ಕುಸಿದಿದ್ದು ಸ್ಥಳದಲ್ಲಿ ವಿದ್ಯಾರ್ಥಿಗಳು ಇಲ್ಲದ ಕಾರಣ ದುರಂತ ತಪ್ಪಿದೆ.
ಪಾರಂಪರಿಕ ಕಟ್ಟಡದಲ್ಲಿ ವಿಜ್ಞಾನ ವಿಭಾಗದ ಲ್ಯಾಬ್ ಇತ್ತು. ನೂರಾರು ವರ್ಷಗಳ ಹಳೆಯ ಕಾಲದ ಕಟ್ಟಡವಾಗಿದ್ದರಿಂದ ಶಿಥಿಲಗೊಂಡು ಮಳೆಗೆ ಕುಸಿಯುವ ಭೀತಿ ಎದುರಾಗಿತ್ತು. ಹೀಗಾಗಿ ಪ್ರಾಂಶುಪಾಲರು ಬೆಳಗ್ಗೆ ಕಟ್ಟಡದ ವಿದ್ಯುತ್ ಕಡಿತ ಮಾಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಾಂಶುಪಾಲ ರವಿ, ಬೆಳಗ್ಗೆ 10.30ಕ್ಕೆ ಕಟ್ಟಡ ಕುಸಿತಗೊಂಡಿದೆ. ಸ್ವಲ್ಪ ಹೊತ್ತು ಮುನ್ನ 10.15ಕ್ಕೆ ಕಟ್ಟಡದ ವೀಕ್ಷಣೆ ಮಾಡಿದ್ದೆ. ಮಳೆ ನೀರು ಸೋರುತ್ತಿದ್ದ ಕಾರಣಕ್ಕೆ ಲ್ಯಾಬ್ ಎಲೆಕ್ಟ್ರಿಕ್ ಕನೆಕ್ಷನ್ ಕಟ್ ಮಾಡಿಸಲಾಗಿತ್ತು. ಲ್ಯಾಬ್ಗೆ ಯಾರೂ ಬಾರದಂತೆ ಹೇಳಿ ಬೀಗ ಹಾಕಿಸಲಾಗಿತ್ತು. ಅದಾದ 5 ನಿಮಿಷದಲ್ಲೇ ಕಟ್ಟಡ ಕುಸಿದು ಬಿದ್ದಿದೆ ಎಂದಿದ್ದಾರೆ.


ಮೂರು ಕೊಠಡಿ ಒಳಗೊಂಡಂತೆ ಸಂಪೂರ್ಣ ನೆಲಸಮ ಆಗಿದೆ. ಪಾರಂಪರಿಕ ಕಟ್ಟಡದ ಜೀರ್ಣೋದ್ಧಾರ ನಡೆಯಬೇಕಿತ್ತು. 2 ಕೋಟಿ ರೂ. ಹಣ ಕೂಡ ಬಿಡುಗಡೆ ಆಗಿತ್ತು. ಪಾರಂಪರಿಕ ಕಟ್ಟಡ ಆಗಿರುವ ಕಾರಣಕ್ಕೆ ಈಗ ಕಟ್ಟಡ ಮರು ನಿರ್ಮಾಣ ಮಾಡಲು ಜಿಲ್ಲಾಧಿಕಾರಿ ತೀರ್ಮಾನ ಮಾಡಬೇಕಿದೆ. ಸದ್ಯಕ್ಕೆ ಎರಡು ದಿನಗಳು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಪೋಷಕರು ಆತಂಕ ಪಡಬೇಕಿಲ್ಲ. ಹೊಸ ಕಟ್ಟಡದಲ್ಲಿ ತರಗತಿ ಆರಂಭ ಮಾಡುತ್ತೇವೆ ಎಂದು ಪ್ರಾಂಶುಪಾಲ ರವಿ ಹೇಳಿದ್ದಾರೆ.
A portion of the century-old Maharani’s Science College on Jhansi Lakshmi Bai Road in Mysuru collapsed on October 21 morning following incessant rains over the last few days. Three laboratories – one each of chemistry, biotechnology and botany departments – were reduced to rubble. Though there was no loss of life or injury, the incident has shaken students and staff in the campus.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm