ಬ್ರೇಕಿಂಗ್ ನ್ಯೂಸ್
04-08-20 03:33 am Bangalore Correspondent ಕರ್ನಾಟಕ
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಕೊರೋನಾ ಟೆಸ್ಟ್ ನಡೆಸಲಾಗಿದ್ದು ಕೊರೋನಾ ಪಾಸಿಟಿವ್ ಬಂದಿದೆ.
15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ ಡಾ. ಯತೀಂದ್ರ ಅವರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರನ್ನು ರಾತ್ರಿ 3:30ರ ಸುಮಾರಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಂತರ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಕೋವಿಡ್-19 ಪರೀಕ್ಷೆಗಾಗಿ ಸ್ಯಾಂಪಲ್ ಪಡೆಯಲಾಗಿದೆ. ಕೋವಿಡ್ ವರದಿ ಬಂದಿದ್ದು, ಕೊರೋನಾ ಸೋಂಕು ದೃಢಪಟ್ಟಿದೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
— Siddaramaiah (@siddaramaiah) August 4, 2020
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
ಈ ಬಗ್ಗೆ ಸಿದ್ದರಾಮಯ್ಯ ಇಂದು ಟ್ವೀಟ್ ಮಾಡಿದ್ದು, ನನ್ನ ಕೊರೋನಾ ತಪಾಸಣೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳು ಇಲ್ಲದೇ ಇದ್ದರೂ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ. ನನ್ನ ಸಂಪರ್ಕದಲ್ಲಿದವದರು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm