ಬ್ರೇಕಿಂಗ್ ನ್ಯೂಸ್
24-10-22 01:07 pm HK News Desk ಕರ್ನಾಟಕ
ರಾಮನಗರ, ಅ.24: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಮಾಡಿಕೊಂಡಿದ್ದು ಮರ್ಯಾದೆಗೆ ಅಂಜಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಮಠದಲ್ಲಿಯೇ ಕಿಟಕಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಡೆತ್ ನೋಟ್ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ. ಮಾಗಡಿ ತಾಲೂಕಿನಲ್ಲೇ ಲಿಂಗಾಯತರ ಪಾಲಿಗೆ ಅತ್ಯಂತ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50 ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಆಸ್ತಿಗಳಿವೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿಬಂದಿದ್ದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ.
ಸ್ವಾಮೀಜಿಗಳ ಹೆಸರಲ್ಲಿ 80 ಎಕರೆ ಜಮೀನು ಇದೆ. 25 ವರ್ಷಗಳ ಹಿಂದೆ ಬಂಡೆಮಠದಲ್ಲಿ ಪೀಠ ಅಲಂಕರಿಸಿದ್ದರು. ಇತ್ತೀಚೆಗೆ ಬೆಳ್ಳಿ ಮಹೋತ್ಸವ ಆಚರಣೆ ಮಾಡಿಕೊಂಡಿದ್ದರು. ಶ್ರೀಗಳು ಬಂಡೇಮಠದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯವರು ಇದೇ ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಒಂದು ವರ್ಷವೂ ಆಗಿಲ್ಲ. ಆಗ ಇದೇ ರೀತಿ ಮತ್ತೊಂದು ಘಟನೆ ನಡೆದಿದೆ.
ಶ್ರೀಗಳು ಮಠದಲ್ಲಿ ನೂತನ ಕಟ್ಟಡದ ಗುದ್ದಲಿ ಪೂಜೆಗೆ ಪ್ಲಾನ್ ಮಾಡಿಕೊಂಡಿದ್ದರು. ಮಠದ ಕಟ್ಟಡಕ್ಕೆ ಸರ್ಕಾರದಿಂದ ಹಣ ಸಹ ಮಂಜೂರಾತಿಯೂ ಆಗಿತ್ತು. ಇದೇ ಬುಧವಾರ 26 ರಂದು ಮಾಜಿ ಸಿಎಂ ಯಡಿಯೂರಪ್ಪನವರು ಗುದ್ದಲಿ ಪೂಜೆ ಮಾಡಬೇಕಿತ್ತು. ನೂತನ ಕಟ್ಟಡದ ಗುದ್ದಲಿ ಪೂಜೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಸ್ವಾಮೀಜಿ ಸಾವು ಕಂಡಿದ್ದಾರೆ.
Shri Kanchugal Bande Math Basavalinga Swamiji (45) of Kanchugal Bandemath ended his life in the math itself by hanging. The incident occurred at the Bandemath situated at Magadi taluk of the district. The exact reason for the extreme step taken by the seer is not known.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm