ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.


ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm