ಬ್ರೇಕಿಂಗ್ ನ್ಯೂಸ್
            
                        11-10-20 06:08 pm Headline Karnataka News Network ಕರ್ನಾಟಕ
            ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.


ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
            
            
            In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm