ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.


ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm