ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.


ಇದರ ಜೊತೆಗೆ ಗುಜರಾತ್ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm