ಬ್ರೇಕಿಂಗ್ ನ್ಯೂಸ್
26-10-22 07:29 pm HK News Desk ಕರ್ನಾಟಕ
ಮಡಿಕೇರಿ, ಅ.26 : ಇಲ್ಲಿನ ಗಾಳಿಬೀಡು ಗ್ರಾಮದಲ್ಲಿ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ಪತ್ತೆಯಾಗಿದೆ.
ಆಫ್ರಿಕನ್ ಹಂದಿ ಜ್ವರ ಎಂದು ದೃಢ ಪಡುತ್ತಲೇ ಕೊಡಗು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಗಾಳಿಬೀಡು ಗ್ರಾಮದ ಬಿ.ಸಿ.ಗಣೇಶ್ ಅವರ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಹಂದಿಗಳಿಗೆ ಜ್ವರ ಕಾಣಿಸಿಕೊಂಡಿದ್ದ ಕಾರಣ ಆರೋಗ್ಯ ಇಲಾಖೆಯಿಂದ ತಪಾಸಣೆ ನಡೆದಿತ್ತು.
ಹಂದಿ ಸಾಕಾಣಿಕೆ ಕೇಂದ್ರದ ಒಂದು ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯ ಎಂದು ಘೋಷಣೆ ಮಾಡಲಾಗಿದೆ. 10 ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ. ಅಲ್ಲದೆ, ಸೋಂಕಿಗೆ ತುತ್ತಾಗಿರುವ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕ ರೂಪದಲ್ಲಿ ಸಂಸ್ಕಾರ ಮಾಡುವಂತೆ ಆದೇಶ ಮಾಡಲಾಗಿದೆ. ಕೊಡಗು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಹಂದಿ ಜ್ವರದ ಹತೋಟಿಗೆ ಕ್ರಮ ಕೈಗೊಂಡಿದ್ದಾರೆ.
A case of African swine flu disease has been confirmed at a village in Kodagu on Tuesday. Swine flu was was diagnosed in a pig farm run by BC Ganesha in Galibeedu village near Madikeri. Kodagu deputy commissioner Sateesha BC has sent a team of the livestock disease monitoring committee to the spot and took strict measures to prevent the spread of the of the disease to other places.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm