ಬ್ರೇಕಿಂಗ್ ನ್ಯೂಸ್
26-10-22 10:15 pm HK News Desk ಕರ್ನಾಟಕ
ಮೂಡುಬಿದ್ರೆ, ಅ.26 : ಹುಟ್ಟೂರಿಗೆ ಆಗಮಿಸಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ಮೂಡುಬಿದ್ರೆಯ ವಕೀಲರ ಭವನದ ಕಾಮಗಾರಿ ವೀಕ್ಷಣೆ ಮಾಡಿದ್ದು ಕಾಮಗಾರಿಯಲ್ಲಿ ಆಗಿರುವ ಲೋಪಗಳನ್ನು ತೋರಿಸಿ ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮೂಡುಬಿದ್ರೆ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣ ಹಂತದ ವಕೀಲರ ಭವನದ ಕಾಮಗಾರಿಯ ವೀಕ್ಷಣೆಗೆ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ, ಕಳಪೆ ಮತ್ತು ಅಸಮರ್ಪಕ ಕಾಮಗಾರಿಯನ್ನು ಕಂಡು ನ್ಯಾಯಾಧೀಶರು ಗರಂ ಆದರು. ನ್ಯಾಯಾಧೀಶರ ಆಗಮನದ ಬಗ್ಗೆ ಗುತ್ತಿಗೆದಾರರಿಗೆ ಪೂರ್ವ ಮಾಹಿತಿ ಇದ್ದರೂ ಹಾಜರಿರಲಿಲ್ಲ ಎನ್ನಲಾಗಿದೆ. ಕಳಪೆ ಗುಣಮಟ್ಟದ ಟೈಲ್ಸ್, ಅವೈಜ್ಞಾನಿಕ ಕಾಮಗಾರಿಯನ್ನು ಒಡೆದು ಬೇರೆಯದ್ದೇ ಟೈಲ್ಸ್ ಬಳಸಿ ಸರಿಪಡಿಸುವಂತೆ ಇಂಜಿನಿಯರ್ಗೆ ತಾಕೀತು ಮಾಡಿದ್ದಾರೆ.


ದನದ ಕೊಟ್ಟಿಗೆಗೆ ಬಳಸುವ ರೀತಿ ಸಾಮಾಗ್ರಿಗಳನ್ನು ಉಪಯೋಗ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ ನ್ಯಾಯಾಧೀಶ ಅಬ್ದುಲ್ ನಜೀರ್, ಗುತ್ತಿಗೆದಾರ ಬಿಮಲ್ ಪ್ರವೀಣ್ನನ್ನು ಕಪ್ಪು ಪಟ್ಟಿಗೆ ಸೇರಿಸಿ ಐದು ವರ್ಷ ಯಾವುದೇ ಗುತ್ತಿಗೆ ಕೊಡದಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನ್ಯಾಯಾಧೀಶರಿಗೆ ಎಲ್ಲಾ ವಿಧದ ಪರಿಜ್ಞಾನವೂ ಇರುತ್ತದೆ. ನಮಗೆ ಸತ್ಯಾಂಶ ತಿಳಿಯಲು ಹೆಚ್ಚು ಸಮಯ ಬೇಕಾಗುವುದಿಲ್ಲ ಎಂದು ಪರೋಕ್ಷಾಗಿ ಕಿಡಿಕಾರಿದ್ದಾರೆ. ಕೊನೆ ಕ್ಷಣದಲ್ಲಿ ಗುತ್ತಿಗೆದಾರ ಆಗಮಿಸಿದ್ದು, ನನ್ನ ತವರೂರಿನಲ್ಲಿ ಈ ರೀತಿ ನಡೆದಿರುವುದರಿಂದ ನನ್ನ ಮನಸ್ಸಿಗೆ ಅತೀವ ನೋವಾಗಿದೆ ಎಂದ ಅವರು, ಗುತ್ತಿಗೆದಾರನ ಮುಖವನ್ನೂ ನೋಡದೆ ಹಿಂತಿರುಗಿದ್ದಾರೆ. ಜಿಲ್ಲಾ ಮುಖ್ಯ ನ್ಯಾಯಾಧೀಶರು, ವಕೀಲರ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
Supreme Court judge Abdul Nazeer surprise visit to Moodbidri Court, turns angry looking at improper work.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm