ಬ್ರೇಕಿಂಗ್ ನ್ಯೂಸ್
28-10-22 05:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.28 : ರಾಜ್ಯದಲ್ಲಿ ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ ಇರುವುದು ಕಂಡುಬಂದಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಿನ ಅರೇಬಿಕ್ ಶಾಲೆಗಳು ಶಿಕ್ಷಣ ಇಲಾಖೆ ಸೂಚಿಸುವ ಯಾವುದೇ ನಿಯಮಗಳನ್ನೂ ಅನುಸರಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಹೀಗಾಗಿ ಆ ಬಗ್ಗೆ ಪರಿಶೀಲನೆ ನಡೆಸಲು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಈ ಕುರಿತು ವರದಿ ಪಡೆದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 106 ಅನುದಾನಿತ ಹಾಗೂ 80 ಅನುದಾನ ರಹಿತ ಅರೇಬಿಕ್ ಶಾಲೆಗಳಿವೆ. ಅಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದಂತೆ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಬಹಳಷ್ಟು ಅರೇಬಿಕ್ ಶಾಲೆಗಳಲ್ಲಿ ಭಾಷೆ, ವಿಜ್ಞಾನದ ಕಲಿಕೆ ನಡೆಯುತ್ತಿಲ್ಲ. ಈ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ಸೇರುತ್ತಾರೆ. ಎಸ್ಸೆಸ್ಸೆಲ್ಸಿ ವೇಳೆಗೆ 2 ಸಾವಿರ ವಿದ್ಯಾರ್ಥಿಗಳಷ್ಟೇ ಇರುತ್ತಾರೆ. ದಾಖಲಾಗುವ ಮತ್ತು ಹಾಜರಾಗುವ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ. ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಹೀಗೆ ಆಗಬಾರದು ಎಂದರು.
A new circular has been released by Karnataka for the survey of all Arabic schools operating inside the state that are overseen by the state education department. In the state, there are 203 aided and unaided schools and pre-university colleges that teach Arabic, most of which are located in northern Karnataka and the coastal regions. In the state of Karnataka, Arabic schools recently underwent a survey.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm