ಬ್ರೇಕಿಂಗ್ ನ್ಯೂಸ್
29-10-22 05:21 pm HK News Desk ಕರ್ನಾಟಕ
ಶಿವಮೊಗ್ಗ, ಅ.29: ಶಾಲೆಯಲ್ಲಿ ಆಟ ಆಡುವಾಗ ಪ್ರಜ್ಞೆ ತಪ್ಪಿ ಬಿದ್ದ ಬಾಲಕ ಮತ್ತೆ ಕಣ್ಣು ತೆರೆಯಲೇ ಇಲ್ಲ. ಪುಟ್ಟ ಮಗನ ಅಗಲಿಕೆಯ ನೋವಿನಲ್ಲೂ ಸಹ ಆತನ ಕುಟುಂಬದವರು ಬಾಲಕನ ಕಣ್ಣು ದಾನ ಮಾಡುವ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಸವಾಪುರ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಾಲಕ ಆರ್ಯನ್ (7) ಎರಡನೇ ತರಗತಿ ಓದುತ್ತಿದ್ದ. ಈತನ ತಾಯಿ ಅದೇ ಶಾಲೆಯಲ್ಲಿ ಬಿಸಿಯೂಟ ತಯಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆ ಕೂಲಿ ಕೆಲಸ ಮಾಡುತ್ತಾರೆ. ಗುರುವಾರ ಬೆಳಗ್ಗೆ ಶಾಲೆಯಲ್ಲಿ ಆಟವಾಡುತ್ತಿದ್ದ ಆರ್ಯನ್ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದ.
ತಕ್ಷಣ ಬಾಲಕನನ್ನು ಸಮೀಪದ ರಿಪ್ಪನಪೇಟೆಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ಅಲ್ಲಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಬಾಲಕ ಮೃತಪಟ್ಟಿದ್ದಾನೆ. ಏಕಾಏಕಿ ಜ್ವರ ಜಾಸ್ತಿ ಆಗಿರುವುದೇ ಬಾಲಕನ ಸಾವಿಗೆ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ. ಬಳಿಕ ಕುಟುಂಬದವರು ಬಾಲಕನ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
Shivamogga A seven year old boy falls after being unconscious in school while playing, and dies in hospital.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm