ಬ್ರೇಕಿಂಗ್ ನ್ಯೂಸ್
29-10-22 06:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.29: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ದೊಡ್ಮನೆ ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು.
ಅಪ್ಪು ನೆನೆದು ಪತ್ನಿ ಅಶ್ವಿನಿ ಭಾವುಕರಾದರು. ಶಿವರಾಜ್ಕುಮಾರ್ ರಾಘವೇಂದ್ರ ರಾಜ್ಕುಮಾರ್, ವಿನಯ್ ರಾಜ್ಕುಮಾರ್ ಸೇರಿ ಹಲವರು ಭಾಗಿಯಾಗಿದ್ದರು. ಇನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ಟ್ವೀಟ್ ಮಾಡಿದ್ದಾರೆ.





ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ. ಡಾ ಪುನೀತ್ ರಾಜ್ಕುಮಾರ್ ಅವರ ಪುಣ್ಯತಿಥಿಯಂದು ನಾನು ಅವರನ್ನು ಗಾಢವಾಗಿ ನೆನಪಿಸಿಕೊಳ್ಳುತ್ತಿದ್ದೇನೆ. ಅವರ ಚಲನಚಿತ್ರಗಳು, ಹಾಡುಗಳು, ಸಾಮಾಜಿಕ ಕಾರ್ಯಗಳ ಮೂಲಕ ಪುನೀತ್ ನಮ್ಮ ಬಳಿಯೇ ಇದ್ದಾರೆ. ಅವರು ಎಂದಿಗೂ ನಮ್ಮನ್ನು ತೊರೆದಿಲ್ಲ ಎಂದು ನಮಗೆ ಅನಿಸುತ್ತದೆ. ಅವರು ಎಂದೆಂದಿಗೂ ಕರುನಾಡಿನ ಪವರ್ ಸ್ಟಾರ್ ಅಂತಾ ಮೊದಲ ಸಾಲು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಅಪ್ಪು ಸಮಾಧಿ ಬಳಿ ಜನಸಾಗರ:
ಪುನೀತ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ರಾತ್ರಿಯಿಂದಲೇ ಅಪ್ಪು ಸಮಾಧಿ ಬಳಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನಸಾಗರವೇ ಅಪ್ಪು ಸಮಾಧಿಗೆ ಹರಿದು ಬರುತ್ತಿದೆ. ಅಪ್ಪು ಸಮಾಧಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿದೆ. ಸಮಾಧಿ ಪೂರ್ತಿ ಹಸಿರು ಶ್ವೇತಾಂಬರಿ ವರ್ಣದ ಹೂಗಳಿಂದ ಸಿಂಗಾರಗೊಂಡಿದೆ.
ಪುನೀತ್ ನೆನೆದು ಅಭಿಮಾನಿಗಳು ಕಣ್ಣೀರು: ನಿನ್ನೆಯಷ್ಟೇ ಅಪ್ಪು ಅಭಿನಯದ, ಅಭಿನಯಕ್ಕಿಂತ ಹೆಚ್ಚು ಜೀವಿಸಿದ ಗಂಧದ ಗುಡಿ ಸಿನಿಮಾ ರಿಲೀಸ್ ಆಗಿದೆ. ಅಭಿಮಾನಿಗಳು ಅಪ್ಪು ಜರ್ನಿ ಕಂಡು ಭಾವುಕರಾಗುತ್ತಿದ್ದಾರೆ. ಇಂದು ಅಪ್ಪು ಅಭಿಮಾನಿಗಳಿಗೆ ಸಮಾಧಿ ಬಳಿ ಅಭಿಮಾನಿಗಳಿಗೆ ಅನ್ನದಾನದ ವ್ಯವಸ್ಥೆ ಕೂಡ ಮಾಡಲಾಗಿದೆ.
ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ.
— Arvind Kejriwal (@ArvindKejriwal) October 29, 2022
I profoundly remember the Icon - Dr Puneeth Rajkumar on his death anniversary.
His movies, songs, kindness & social works make us feel he never left us. He will always be a power star of #Karunadu #AppuLivesOn #DrPunithRajkumar
Today is the first death anniversary of popular sandalwood star Puneeth Rajkumar. The family members of Dr. Rajkumar visited the Appu’s samadhi located at the Kanteerava Studio and offered pooja and prayers. The family members offered Appu’s favourite food and snacks and offered their prayers as per the rituals. The family first offered pooja to the samadhis of Dr. Rajkumar and Parvathamma Rajkumar. Shivarajkumar, Raghavendra Rajkumar, Geetha Shivrajkumar, Puneeth’s wife Ashwini, Poornima, Lakshmi, Vinay Rajkumar, Chinnegowda and Govindaraju accompanied.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm